ಬ್ರೇಕಿಂಗ್ ನ್ಯೂಸ್
01-04-23 09:38 pm HK News Desk ದೇಶ - ವಿದೇಶ
ಚಂಡೀಗಢ, ಎ.1 : 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶನಿವಾರ ಸಂಜೆ ಪಟಿಯಾಲ ಸೆಂಟ್ರಲ್ ಜೈಲಿನಿಂದ ಸಿಧು ಬಿಡುಗಡೆಯಾಗಿದ್ದಾರೆ. ಸಿಧು ಅವರು ಶನಿವಾರ ಮಧ್ಯಾಹ್ನದ ವೇಳೆಗೆ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಸಂಜೆ 5:53ಕ್ಕೆ ಜೈಲಿನಿಂದ ಹೊರಬಂದರು. ಈ ವೇಳೆ ಸಿಧು ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು.
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಸಿಧು ಅವರನ್ನು ಉತ್ತಮ ನಡವಳಿಕೆಯ ಕಾರಣದಿಂದ ರಾಜ್ಯ ಸರ್ಕಾರ ಅದಕ್ಕೂ ಮೊದಲೇ ಬಿಡುಗಡೆ ಮಾಡಿದೆ.
ಈ ಬಗ್ಗೆ ಸಿಧು ಪರ ವಕೀಲ ಹೆಚ್.ಪಿ.ಎಸ್ ವರ್ಮಾ ಮಾತನಾಡಿ, ಸಿಧು ಬಿಡುಗಡೆ ಅವಧಿ ಮೇ ತಿಂಗಳಿಗೆ ನಿಗದಿಯಾಗಿತ್ತು. ಆದರೆ ಉತ್ತಮ ನಡವಳಿಕೆ ಹೊಂದಿರುವ ಎಲ್ಲಾ ಕೈದಿಗಳಿಗೆ ಶಿಕ್ಷೆಯ ಅವಧಿಯನ್ನ ಕಡಿತಗೊಳಿಸಲಾಗುತ್ತದೆ. ಹಾಗಾಗಿ ಸಿಧು ಅವರು 2 ತಿಂಗಳು ಮುಂಚಿತವಾಗಿಯೇ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
Putting an end to speculation of his likely release, former Punjab Congress chief Navjot Singh Sidhu on Friday said he will be released from jail on April 1, Saturday. He is lodged in jail in a road rage case dating back to 1988. According to media reports, Sidhu will be prematurely released for his good conduct.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am