ಬ್ರೇಕಿಂಗ್ ನ್ಯೂಸ್
01-04-23 09:38 pm HK News Desk ದೇಶ - ವಿದೇಶ
ಚಂಡೀಗಢ, ಎ.1 : 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶನಿವಾರ ಸಂಜೆ ಪಟಿಯಾಲ ಸೆಂಟ್ರಲ್ ಜೈಲಿನಿಂದ ಸಿಧು ಬಿಡುಗಡೆಯಾಗಿದ್ದಾರೆ. ಸಿಧು ಅವರು ಶನಿವಾರ ಮಧ್ಯಾಹ್ನದ ವೇಳೆಗೆ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಸಂಜೆ 5:53ಕ್ಕೆ ಜೈಲಿನಿಂದ ಹೊರಬಂದರು. ಈ ವೇಳೆ ಸಿಧು ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು.
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಸಿಧು ಅವರನ್ನು ಉತ್ತಮ ನಡವಳಿಕೆಯ ಕಾರಣದಿಂದ ರಾಜ್ಯ ಸರ್ಕಾರ ಅದಕ್ಕೂ ಮೊದಲೇ ಬಿಡುಗಡೆ ಮಾಡಿದೆ.
ಈ ಬಗ್ಗೆ ಸಿಧು ಪರ ವಕೀಲ ಹೆಚ್.ಪಿ.ಎಸ್ ವರ್ಮಾ ಮಾತನಾಡಿ, ಸಿಧು ಬಿಡುಗಡೆ ಅವಧಿ ಮೇ ತಿಂಗಳಿಗೆ ನಿಗದಿಯಾಗಿತ್ತು. ಆದರೆ ಉತ್ತಮ ನಡವಳಿಕೆ ಹೊಂದಿರುವ ಎಲ್ಲಾ ಕೈದಿಗಳಿಗೆ ಶಿಕ್ಷೆಯ ಅವಧಿಯನ್ನ ಕಡಿತಗೊಳಿಸಲಾಗುತ್ತದೆ. ಹಾಗಾಗಿ ಸಿಧು ಅವರು 2 ತಿಂಗಳು ಮುಂಚಿತವಾಗಿಯೇ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
Putting an end to speculation of his likely release, former Punjab Congress chief Navjot Singh Sidhu on Friday said he will be released from jail on April 1, Saturday. He is lodged in jail in a road rage case dating back to 1988. According to media reports, Sidhu will be prematurely released for his good conduct.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm