ಬ್ರೇಕಿಂಗ್ ನ್ಯೂಸ್
02-04-23 01:04 pm HK News Desk ದೇಶ - ವಿದೇಶ
ವಾಷಿಂಗ್ಟನ್, ಎ.2: ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್ವೆಸ್ಟ್ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ರಾಜಧಾನಿಯ ಅನೇಕ ಪ್ರದೇಶಗಳು ಹಾನಿಗೀಡಾದ ದುರ್ಘಟನೆ ನಡೆದಿದೆ.
ಈ ದುರ್ಘಟನೆ ನಡೆಯುವ ಸಂದರ್ಭದಲ್ಲಿ ಇಲಿನಾಯ್ಸ್ನಲ್ಲಿ ತುಂಬಿದ ಸಂಗೀತ ಕಚೇರಿ ನಡೆಯುತ್ತಿತ್ತು. ಆಗ ಕಟ್ಟಡದ ಮೇಲ್ಛಾವಣಿಯು ಕುಸಿದುಬಿದ್ದಿದೆ, ಜನರು ಭಯಭೀತರಾದರು.
ಕನಿಷ್ಠ ಎಂಟು ರಾಜ್ಯಗಳಲ್ಲಿ ಸುಂಟರಗಾಳಿ ಬೀಸಿದ್ದು ಮನೆಗಳು ಮತ್ತು ಅನೇಕ ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳು ಹಾನಿಗೀಡಾಗಿವೆ. ಮೃತಪಟ್ಟವರಲ್ಲಿ ಟೆನ್ನೆಸ್ಸೀ ಕೌಂಟಿಯ ಏಳು ಮಂದಿ ಸೇರಿದ್ದಾರೆ. ಅರ್ಕಾನ್ಸಾಸ್ನ ಸಣ್ಣ ಪಟ್ಟಣವಾದ ವೈನೆಯಲ್ಲಿ ನಾಲ್ವರು, ಇಂಡಿಯಾನಾದ ಸುಲ್ಲಿವಾನ್ನಲ್ಲಿ ಮೂವರು ಮತ್ತು ಇಲಿನಾಯ್ಸ್ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.


ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಅಪ್ಪಳಿಸಿದ ಬಿರುಗಾಳಿಗಳಿಂದ ಅಲಬಾಮಾ ಮತ್ತು ಮಿಸ್ಸಿಸ್ಸಿಪ್ಪಿಯಲ್ಲಿ ಕೂಡ ಜನರು ಸಾವಿಗೀಡಾಗಿದ್ದಾರೆ.
ಮೆಂಫಿಸ್ನ ಪಶ್ಚಿಮಕ್ಕೆ 50 ಮೈಲುಗಳು ದೂರದಲ್ಲಿ 8,000 ಜನರ ಸಮುದಾಯವಾದ ಟೆನ್ನೆಸ್ಸೀಯ ವೈನ್ನ ನಿವಾಸಿಗಳು, ಹೈಸ್ಕೂಲ್ನ ಮೇಲ್ಛಾವಣಿ ಚೂರುಚೂರು ಆಗಿವೆ, ಕಟ್ಟಡದ ಕಿಟಕಿಗಳು ಹಾರಿಹೋಗಿವೆ. ಬೃಹತ್ ಮರಗಳು ಧರೆಗುರುಳಿವೆ. ಮುರಿದು ಬಿದ್ದ ಗೋಡೆಗಳು, ಕಿಟಕಿಗಳು ಮತ್ತು ಛಾವಣಿಗಳು ಮನೆಗಳ ಅವಶೇಷಗಳನ್ನು ನೋಡಬಹುದಾಗಿದೆ.


ಇಂಡಿಯಾನಾ, ಇಲಿನಾಯ್ಸ್, ಅರ್ಕಾನ್ಸಾಸ್ ಮತ್ತು ಟೆನ್ನೆಸ್ಸೀಯಲ್ಲಿ ಸುಮಾರು 4,50,000 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ವ್ಯಾಪಾರ, ವ್ಯವಹಾರಕ್ಕೆ ತೊಂದರೆಯುಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಅಲಬಾಮಾ ಮತ್ತು ಜಾರ್ಜಿಯಾದ ಭಾಗಗಳಿಗೆ ಸಹ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ತಿಳಿಸಿದೆ.
At least 21 people have been killed after a series of tornadoes tore through towns and cities in the United States' South and Midwest. Homes were destroyed and thousands left without power after storms caused devastation across several states. According to Washington Post, more than 60 tornado reports have been recorded.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am