ಬ್ರೇಕಿಂಗ್ ನ್ಯೂಸ್
03-04-23 06:45 pm HK News Desk ದೇಶ - ವಿದೇಶ
ನವದೆಹಲಿ, ಎ.3 : ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸದಸ್ಯನಾಗಿದ್ದಲ್ಲದೆ, ದೇಶದಲ್ಲಿ ವಿಧ್ವಂಸಕಾರಿ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಭಟ್ಕಳದ ಅಬ್ದುಲ್ ವಾಹೀದ್ ಸಿದ್ದಿಬಾಪಾ ಸೇರಿ ಮೂವರನ್ನು ದಿಲ್ಲಿಯ ಪಾಟಿಯಾಲ ಹೌಸ್ ನ್ಯಾಯಾಲಯ ಜೈಲಿನಿಂದ ಬಿಡುಗಡೆಗೊಳಿಸಿದೆ.
ಮನ್ಸರ್ ಇಮಾಮ್ ಮತ್ತು ಆರಿಫ್ ಖಾನ್ ಬಿಡುಗಡೆಗೊಂಡ ಇನ್ನಿಬ್ಬರು ಆರೋಪಿಗಳು. ಸಿದ್ದಿಬಾಪಾ 2016ರಲ್ಲಿ ಎನ್ಐಎ ತಂಡದಿಂದ ಬಂಧಿತನಾಗಿ ಜೈಲಿನಲ್ಲಿದ್ದ. ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ ಸದಸ್ಯನಾಗಿದ್ದ ಮನ್ಸೂರ್ ಇಮಾಮ್ 2013ರಿಂದ ಜೈಲು ವಾಸ ಅನುಭವಿಸುತ್ತಿದ್ದರೆ, 2008ರ ಬಾಟ್ಲಾ ಹೌಸ್ ಮರ್ಡರ್ ಕೇಸ್ ನಲ್ಲಿ ಆರೋಪಿಯಾಗಿ 2008ರಿಂದಲೂ ಜೈಲು ವಾಸ ಅನುಭವಿಸುತ್ತಿದ್ದ ಆರಿಝ್ ಖಾನ್ ಸಹ ಬಿಡುಗಡೆಯಾಗಿದ್ದಾನೆ. ಈ ಮೂವರ ಮೇಲೂ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಅಬ್ದುಲ್ ವಾಹಿದ್ ಸಿದ್ದಿಬಾಪಾನನ್ನು ನವದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿತ್ತು. ಇಂಡಿಯನ್ ಮುಜಾಹಿದೀನ್ ಮುಖ್ಯಸ್ಥ ಯಾಸಿನ್ ಭಟ್ಕಳ್ ಸಂಬಂಧಿ ಎಂದು ಹೇಳಲಾಗಿತ್ತು. ಆತ ದುಬೈನಲ್ಲಿ ನೆಲೆಸಿದ್ದಾಗ ಅಬ್ದುಲ್ ವಾಹೀದ್ ನಿಷೇಧಿತ ಸಂಘಟನೆಗೆ ಸೇರುವಂತೆ ತನ್ನ ಓರಗೆಯವರ ಮನವೊಲಿಸುತ್ತಿದ್ದ ಎಂದು ಆರೋಪಿಸಲಾಗಿತ್ತು. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ದುಬೈನಲ್ಲಿ ಹಣ ಸಂಗ್ರಹಿಸಿದ್ದ ಆರೋಪವೂ ಅವರ ಮೇಲಿತ್ತು. ಆದರೆ ಪಾಟಿಯಾಲ ಹೌಸ್ ಸೆಷನ್ ಕೋರ್ಟ್ನಲ್ಲಿ ಸಿದ್ದಿಬಾಪಾ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಎನ್ಐಎ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಹೀಗಾಗಿ ಕೋರ್ಟ್ ಅವರನ್ನು ಖುಲಾಸೆಗೊಳಿಸಿದೆ.
Delhi’s NIA Court has ordered the framing of charges against Indian Mujahideen’s (IM) co-founder Yasin Bhatkal and 10 of its operatives for allegedly entering into a criminal conspiracy to wage war against India and being members of the banned terrorist organization. The same court in the matter also discharged the three accused noting that there is no sufficient direct evidence for proving the charge.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am