ಬ್ರೇಕಿಂಗ್ ನ್ಯೂಸ್
25-10-20 02:06 pm Headline Karnataka News Network ದೇಶ - ವಿದೇಶ
ಕಾಬೂಲ್ , ಅಕ್ಟೋಬರ್ 25 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು 24 ಮಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಕಾಬೂಲಿನ ದಶ್ತ್ ಇ - ಬರ್ಚಿ ಎನ್ನುವ ಶಿಯಾ ಮುಸ್ಲಿಮರು ಹೆಚ್ಚಿರುವ ಪ್ರದೇಶದ ಶಾಲಾ ಆವರಣದಲ್ಲಿ ಬಾಂಬ್ ದಾಳಿ ಘಟನೆ ನಡೆದಿದೆ. ಸೆಕ್ಯುರಿಟಿ ಗಾರ್ಡ್ ಬಾಂಬರ್ ವ್ಯಕ್ತಿಯನ್ನು ಒಳಬರದಂತೆ ತಡೆದಿದ್ದು ಇದೇ ವೇಳೆ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಬಾಂಬ್ ದಾಳಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. 57 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಈತನಕ ಯಾವುದೇ ಭಯೋತ್ಪಾದಕ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್ ಸಂಘಟನೆ ಕೃತ್ಯದಲ್ಲಿ ತನ್ನದೇನು ಪಾತ್ರ ಇಲ್ಲವೆಂದು ಹೇಳಿಕೊಂಡಿದೆ.
2018ರ ಆಗಸ್ಟ್ ನಲ್ಲಿ ಐಸಿಸ್ ಉಗ್ರರು ಅಫ್ಘಾನಿಸ್ತಾನದಲ್ಲಿ ಇದೇ ಮಾದರಿಯ ದಾಳಿ ನಡೆಸಿದ್ದರು. ಶಾಲಾ ಆವರಣಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಸ್ಫೋಟಗೊಂಡು 34 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಅಫ್ಘಾನಿಸ್ತಾನದಲ್ಲಿ ಶಿಯಾ, ಸಿಖ್ ಮತ್ತು ಹಿಂದುಗಳನ್ನು ಟಾರ್ಗೆಟ್ ಮಾಡಿಕೊಂಡು ಐಸಿಸ್ ಉಗ್ರರು ದಾಳಿ ನಡೆಸುತ್ತಿದ್ದಾರೆ. ಐಸಿಸ್ ದೃಷ್ಟಿಯಲ್ಲಿ ಶಿಯಾ, ಸಿಖ್, ಹಿಂದು, ಕ್ರೈಸ್ತರು ಕಾಫಿರರು ಆಗಿದ್ದು ಅಫ್ಘಾನಿಸ್ತಾನವನ್ನು ಅನ್ಯಮತೀಯರನ್ನು ಟಾರ್ಗೆಟ್ ಮಾಡಿ ದಾಳಿ ಆರಂಭಿಸಿದೆ. ಹೀಗಾಗಿ ಇಂದಿನ ದಾಳಿಯನ್ನೂ ಐಸಿಸ್ ಉಗ್ರರೇ ನಡೆಸಿರುವ ಸಾಧ್ಯತೆಯಿದೆ.
The death toll from a suicide attack at an educational centre in Kabul has gone up to 24, Afghanistan’s interior ministry said. At least 57 others were wounded in the attack that took place on Saturday, it added.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm