ಬ್ರೇಕಿಂಗ್ ನ್ಯೂಸ್
09-04-23 01:19 pm HK News Desk ದೇಶ - ವಿದೇಶ
ಮೈಸೂರು, ಎ.9: ಚುನಾವಣೆ ಹೊತ್ತಿನಲ್ಲಿ ಶನಿವಾರ ರಾತ್ರಿ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳ್ಳಂಬೆಳಗ್ಗೆ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಭಾನುವಾರ ಬೆಳ್ಳಂಬೆಳಗ್ಗೆ ಸಫಾರಿ ನಡೆಸಿದ್ದಾರೆ.
ಬಂಡೀಪುರ ಕ್ಯಾಂಪ್, ವನ್ಯಜೀವಿ ಹಾಗೂ ಅರಣ್ಯ ಸಂಪತ್ತಿನ ಸೌಂದರ್ಯವನ್ನು ಪ್ರಧಾನಿ ಮೋದಿಯವರು ಸವಿದರು. ಬಳಿಕ ಬಂಡೀಪುರ ಕ್ಯಾಂಪ್ ನಿಂದ ಬೋಳಗುಡ್ಡ ಆ್ಯಂಟಿ ಪೋಚಿಂಗ್ ಕ್ಯಾಂಪ್ ನತ್ತ ತೆರಳಿದ್ದಾರೆ. ಬೋಳಗುಡ್ಡದಲ್ಲಿ ನಿಂತು ಅರಣ್ಯ ವೀಕ್ಷಿಸಿದ್ದು ಮಧುಮಲೈ ಆನೆ ಶಿಬಿರಕ್ಕೆ ಭೇಟಿ ನೀಡಿದ್ದಾರೆ.





ಇದಕ್ಕೂ ಮುನ್ನ ಪ್ರಧಾನಿ ಮೋದಿ, ಬಂಡೀಪುರದಲ್ಲಿ ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ವರ್ಷಾಚರಣೆ ಅಂಗವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದರು. ಬಳಿಕ ಬಂಡೀಪುರ ಅಭಯಾರಣ್ಯದಲ್ಲಿ ಸುಮಾರು 2 ಗಂಟೆಗಳ ಕಾಲ ಹುಲಿ ಸಫಾರಿಯಲ್ಲಿ ಭಾಗವಹಿಸಿ 20 ಕಿಲೋ ಮೀಟರ್ ಸಾಗಿದರು.
ಸಫಾರಿಗೆ ಬಳಕೆಯಾಗುವ ವಿಶೇಷ ಉಡುಪಿನಲ್ಲಿ ಪ್ರಧಾನಿ ಮೋದಿ ಪಯಣ ಮಾಡಿದ್ದು ಅದರ ಫೋಟೋ, ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದಕ್ಕೂ ಮಿನ್ನ ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಆಗಮಿಸಿದರು. ಬಂಡೀಪುರಕ್ಕೆ ಪ್ರಧಾನಿಯೊಬ್ಬರು ಬರುತ್ತಿರುವುದು ಇದೇ ಮೊದಲಾಗಿದ್ದು ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ಸಂಭ್ರಮದಲ್ಲಿ ವಿಶೇಷವಾಗಿದೆ.
ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಬಂಡೀಪುರ ಮಾರ್ಗವಾಗಿ ಕೇರಳಕ್ಕೆ ತೆರಳುವ ವಾಹನ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಬಂಡೀಪುರ, ಮಧುಮಲೈ ಕಾಡಿಗೆ ಭೇಟಿ ನೀಡಿದ ನಂತರ ಪ್ರಧಾನಿ ಮೋದಿಯವರು ಮೈಸೂರಿಗೆ ತೆರಳಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Tigers and leopards proved to be elusive for Prime Minister Narendra Modi, who embarked on a safari at the Bandipur Tiger Reserve on Sunday, April 9, 2023.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm