ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm