ಬ್ರೇಕಿಂಗ್ ನ್ಯೂಸ್
11-04-23 01:30 pm HK News Desk ದೇಶ - ವಿದೇಶ
ಕಾಶ್ಮೀರ, ಎ.11: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡಿ ನಾಶಪಡಿಸಿದ್ದಾರೆ.
ಮಂಗಳವಾರ ನಸುಕಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೋಲೀಸರು ಮತ್ತು ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ಉಗ್ರರ ನೆಲೆಯನ್ನು ನಾಶಪಡಿಸಿದೆ.
ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕ ಸಹಚರರಾದ ಫಾರೂಕ್ ಅಹ್ಮದ್ ಪರ್ರಾ ಮತ್ತು ಸೈಮಾ ಬಶೀರ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಬಾರಾಮುಲ್ಲಾ ಪೊಲೀಸ್, ಆರ್ಮಿ 29 ಆರ್ಆರ್ ಮತ್ತು 2 ಬಿಎನ್ ಎಸ್ಎಸ್ಬಿ ಜಂಟಿ ಪಡೆಗಳು ಬಾರಾಮುಲ್ಲಾ ಪಟ್ಟಣದಲ್ಲಿ ಭಯೋತ್ಪಾದನಾ ಘಟಕವನ್ನು ಭೇದಿಸಿದೆ. ಭಯೋತ್ಪಾದಕರ ಬಳಿ ಇದ್ದ 1 ಪಿಸ್ತೂಲ್, 2 ಪಿಸ್ತೂಲ್ ಮ್ಯಾಗಜೀನ್ಗಳು, ಸ್ಫೋಟಕ ಸಾಧನಗಳು ಮತ್ತು ಸುಮಾರು 2 ಕೆಜಿ ತೂಕದ ಒಂದು ರಿಮೋಟ್ ಕಂಟ್ರೋಲ್ ಡಿವೈಸ್ ಹಾಗೂ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಅಬಿದ್ ಖಯೂಮ್ ಲೋನ್ ಎಂಬ ಸಕ್ರಿಯ ಭಯೋತ್ಪಾದಕನೊಂದಿಗೆ ಸಹಚರರಾಗಿ ಕೆಲಸ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.
A terror module on Monday was busted by the security forces in Jammu and Kashmir's Baramulla area. In a major success, two terrorist associates of the Lashkar-e-Taiba (LeT) have been also arrested along with arms and ammunition. The police release informed that the terrorist associates have been identified as Farooq Ahmad Parra and Saima Bashir.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm