ಬ್ರೇಕಿಂಗ್ ನ್ಯೂಸ್
11-04-23 01:30 pm HK News Desk ದೇಶ - ವಿದೇಶ
ಕಾಶ್ಮೀರ, ಎ.11: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡಿ ನಾಶಪಡಿಸಿದ್ದಾರೆ.
ಮಂಗಳವಾರ ನಸುಕಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೋಲೀಸರು ಮತ್ತು ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ಉಗ್ರರ ನೆಲೆಯನ್ನು ನಾಶಪಡಿಸಿದೆ.
ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕ ಸಹಚರರಾದ ಫಾರೂಕ್ ಅಹ್ಮದ್ ಪರ್ರಾ ಮತ್ತು ಸೈಮಾ ಬಶೀರ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಬಾರಾಮುಲ್ಲಾ ಪೊಲೀಸ್, ಆರ್ಮಿ 29 ಆರ್ಆರ್ ಮತ್ತು 2 ಬಿಎನ್ ಎಸ್ಎಸ್ಬಿ ಜಂಟಿ ಪಡೆಗಳು ಬಾರಾಮುಲ್ಲಾ ಪಟ್ಟಣದಲ್ಲಿ ಭಯೋತ್ಪಾದನಾ ಘಟಕವನ್ನು ಭೇದಿಸಿದೆ. ಭಯೋತ್ಪಾದಕರ ಬಳಿ ಇದ್ದ 1 ಪಿಸ್ತೂಲ್, 2 ಪಿಸ್ತೂಲ್ ಮ್ಯಾಗಜೀನ್ಗಳು, ಸ್ಫೋಟಕ ಸಾಧನಗಳು ಮತ್ತು ಸುಮಾರು 2 ಕೆಜಿ ತೂಕದ ಒಂದು ರಿಮೋಟ್ ಕಂಟ್ರೋಲ್ ಡಿವೈಸ್ ಹಾಗೂ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಅಬಿದ್ ಖಯೂಮ್ ಲೋನ್ ಎಂಬ ಸಕ್ರಿಯ ಭಯೋತ್ಪಾದಕನೊಂದಿಗೆ ಸಹಚರರಾಗಿ ಕೆಲಸ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.
A terror module on Monday was busted by the security forces in Jammu and Kashmir's Baramulla area. In a major success, two terrorist associates of the Lashkar-e-Taiba (LeT) have been also arrested along with arms and ammunition. The police release informed that the terrorist associates have been identified as Farooq Ahmad Parra and Saima Bashir.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm