ಬ್ರೇಕಿಂಗ್ ನ್ಯೂಸ್
11-04-23 09:10 pm HK News Desk ದೇಶ - ವಿದೇಶ
ಕಾಸರಗೋಡು, ಎ.11: ಮೂರು ವರ್ಷದ ಇಬ್ಬರು ಹಾಲುಗಲ್ಲದ ಪುಟಾಣಿಗಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಅಡೂರಿನಲ್ಲಿ ನಡೆದಿದೆ.
ಅಡೂರು ಬಳಿಯ ದೇವರಡ್ಕ ನಿವಾಸಿ ಶಾಫಿ ಎಂಬವರ ಪುತ್ರ ಮಹಮ್ಮದ್ ಆಶಿಕ್(3.5) ಮತ್ತು ಹಸೈನಾರ್ ಎಂಬವರ ಮೂರು ವರ್ಷದ ಮಗು ಮಹಮ್ಮದ್ ಫಾಸಿಲ್ ಮೃತ ಪುಟಾಣಿಗಳು.
ಅಡೂರು ಬಳಿಯ ದೇವರಡ್ಕದ ತಪಸ್ವಿನಿ ಎಂಬ ಕೆರೆಯ ಬಳಿಯಿಂದ ಮಕ್ಕಳು ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಇದನ್ನು ನೋಡಿದ ಇತರ ಮಕ್ಕಳು ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಸ್ಥಳೀಯರು ಕೆರೆಗೆ ಹಾರಿ ಮಕ್ಕಳನ್ನು ಮೇಲಕ್ಕೆತ್ತಿದ್ದು, ಮುಳ್ಳೇರಿಯಾ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ ಇತರೇ ಮಕ್ಕಳು ನೋಡ ನೋಡುತ್ತಿದ್ದಂತಲೇ ಹೃದಯ ವಿದ್ರಾವಕ ಘಟನೆ ನಡೆದಿದ್ದು ಅಮಾಯಕ ಮಕ್ಕಳು ಸಾವು ಕಂಡಿದ್ದಾರೆ. ಅಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two children drowned and died at Adoor Lake. The deceased children were Mohammed Ashik (3.5), son of Devaradka resident Shafi, and Mohammed Fasil (3), son of Hassainar.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am