ಬ್ರೇಕಿಂಗ್ ನ್ಯೂಸ್
11-04-23 09:10 pm HK News Desk ದೇಶ - ವಿದೇಶ
ಕಾಸರಗೋಡು, ಎ.11: ಮೂರು ವರ್ಷದ ಇಬ್ಬರು ಹಾಲುಗಲ್ಲದ ಪುಟಾಣಿಗಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಅಡೂರಿನಲ್ಲಿ ನಡೆದಿದೆ.
ಅಡೂರು ಬಳಿಯ ದೇವರಡ್ಕ ನಿವಾಸಿ ಶಾಫಿ ಎಂಬವರ ಪುತ್ರ ಮಹಮ್ಮದ್ ಆಶಿಕ್(3.5) ಮತ್ತು ಹಸೈನಾರ್ ಎಂಬವರ ಮೂರು ವರ್ಷದ ಮಗು ಮಹಮ್ಮದ್ ಫಾಸಿಲ್ ಮೃತ ಪುಟಾಣಿಗಳು.
ಅಡೂರು ಬಳಿಯ ದೇವರಡ್ಕದ ತಪಸ್ವಿನಿ ಎಂಬ ಕೆರೆಯ ಬಳಿಯಿಂದ ಮಕ್ಕಳು ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಇದನ್ನು ನೋಡಿದ ಇತರ ಮಕ್ಕಳು ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಸ್ಥಳೀಯರು ಕೆರೆಗೆ ಹಾರಿ ಮಕ್ಕಳನ್ನು ಮೇಲಕ್ಕೆತ್ತಿದ್ದು, ಮುಳ್ಳೇರಿಯಾ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ ಇತರೇ ಮಕ್ಕಳು ನೋಡ ನೋಡುತ್ತಿದ್ದಂತಲೇ ಹೃದಯ ವಿದ್ರಾವಕ ಘಟನೆ ನಡೆದಿದ್ದು ಅಮಾಯಕ ಮಕ್ಕಳು ಸಾವು ಕಂಡಿದ್ದಾರೆ. ಅಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two children drowned and died at Adoor Lake. The deceased children were Mohammed Ashik (3.5), son of Devaradka resident Shafi, and Mohammed Fasil (3), son of Hassainar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm