ಬ್ರೇಕಿಂಗ್ ನ್ಯೂಸ್
26-10-20 11:31 am Headline Karnataka News Network ದೇಶ - ವಿದೇಶ
ಆಸ್ಟ್ರೇಲಿಯಾ, ಅಕ್ಟೋಬರ್ 26 : ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪ ಸಮೂಹದ ಬಳಿಯ ಕಡಲಿನಲ್ಲಿ ತಿಮಿಂಗಿಲಗಳ ಮಾರಣಹೋಮ ನಡೆದು ತಿಂಗಳು ಕಳೆಯುವ ಮೊದಲೇ ನಮೀಬಿಯಾ ಕಡಲ ತೀರದಲ್ಲಿ 7 ಸಾವಿರಕ್ಕೂ ಹೆಚ್ಚು ಸೀಲ್ ಗಳ ಶವ ಪತ್ತೆಯಾಗಿದೆ.
ಸಾಮಾನ್ಯವಾಗಿ ಈ ಪ್ರದೇಶ ಸೀಲ್ಗಳ ಸಂತಾನೋತ್ಪತ್ತಿ ತಾಣವಾಗಿದ್ದು ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗೆ ಮರಿಗಳಿಗೆ ಜನ್ಮ ನೀಡುತ್ತವೆ. ಈ ಕಾರಣಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಸೀಲ್ ಗಳು ನಮೀಬಿಯಾ ಕಡಲ ತೀರಕ್ಕೆ ಬರುತ್ತವೆ. ಆದರೆ ಮರಿಗಳಿಗೆ ಜನ್ಮ ನೀಡುವ ಮೊದಲೇ ಸಾವಿರಾರು ಸೀಲ್ಗಳ ಮಾರಣಹೋಮ ನಡೆದಿದೆ.



ಮೇಲ್ನೋಟಕ್ಕೆ ಇದು ಹವಾಮಾನ ವೈಪರೀತ್ಯ ಕಾರಣದಿಂದ ಆಗಿದೆ ಎಂದು ಕೆಲವರು ವಾದಿಸಿದರೆ, ಇನ್ನೂ ಕೆಲವರು ಆಹಾರ ಕೊರತೆಯೂ ಸೀಲ್ಗಳ ಸಾವಿಗೆ ಕಾರಣವಾಗಿರಬಹುದು ಎಂದು ವಾದಿಸುತ್ತಾರೆ. ಇಷ್ಟೆಲ್ಲದರ ಮಧ್ಯೆ ಸೀಲ್ಗಳಿಗೆ ಬ್ಯಾಕ್ಟೀರಿಯಾಗಳ ಸೋಂಕು ತಗುಲಿ, ಈ ರೀತಿ ಸಾಮೂಹಿಕವಾಗಿ ಸಾವನ್ನಪ್ಪಿರಬಹುದು ಎಂಬುದು ಇನ್ನೂ ಕೆಲವರ ವಾದ. ಆದರೆ ಈ ಘಟನೆಗೆ ನಿಖರವಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ನಮೀಬಿಯಾ ಸರ್ಕಾರ ತನಿಖೆಗೆ ಮುಂದಾಗಿದೆ.
ಇಂತಹದ್ದೇ ಘಟನೆ 26 ವರ್ಷಗಳ ಹಿಂದೆ ನಮೀಬಿಯಾದಲ್ಲಿ ನಡೆದಿದ್ದು, ಆಗಲೂ ಸಾವಿರ ಸಾವಿರ ಸೀಲ್ಗಳು ಮೃತಪಟ್ಟಿದ್ದವು. 1994ರಲ್ಲಿ 10 ಸಾವಿರ ಸೀಲ್ಗಳು ಮೃತಪಟ್ಟು, 15 ಸಾವಿರ ಭ್ರೂಣಗಳು ಭೂಮಿಗೆ ಬರುವ ಮೊದಲೇ ಕಣ್ಣುಮುಚ್ಚಿದ್ದವು.
The number of dead seals found washed ashore on the coast of Namibia has risen to more than 7,000, non-profit group Ocean Conservation Namibia.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am