ಬ್ರೇಕಿಂಗ್ ನ್ಯೂಸ್
26-10-20 11:31 am Headline Karnataka News Network ದೇಶ - ವಿದೇಶ
ಆಸ್ಟ್ರೇಲಿಯಾ, ಅಕ್ಟೋಬರ್ 26 : ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪ ಸಮೂಹದ ಬಳಿಯ ಕಡಲಿನಲ್ಲಿ ತಿಮಿಂಗಿಲಗಳ ಮಾರಣಹೋಮ ನಡೆದು ತಿಂಗಳು ಕಳೆಯುವ ಮೊದಲೇ ನಮೀಬಿಯಾ ಕಡಲ ತೀರದಲ್ಲಿ 7 ಸಾವಿರಕ್ಕೂ ಹೆಚ್ಚು ಸೀಲ್ ಗಳ ಶವ ಪತ್ತೆಯಾಗಿದೆ.
ಸಾಮಾನ್ಯವಾಗಿ ಈ ಪ್ರದೇಶ ಸೀಲ್ಗಳ ಸಂತಾನೋತ್ಪತ್ತಿ ತಾಣವಾಗಿದ್ದು ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗೆ ಮರಿಗಳಿಗೆ ಜನ್ಮ ನೀಡುತ್ತವೆ. ಈ ಕಾರಣಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಸೀಲ್ ಗಳು ನಮೀಬಿಯಾ ಕಡಲ ತೀರಕ್ಕೆ ಬರುತ್ತವೆ. ಆದರೆ ಮರಿಗಳಿಗೆ ಜನ್ಮ ನೀಡುವ ಮೊದಲೇ ಸಾವಿರಾರು ಸೀಲ್ಗಳ ಮಾರಣಹೋಮ ನಡೆದಿದೆ.



ಮೇಲ್ನೋಟಕ್ಕೆ ಇದು ಹವಾಮಾನ ವೈಪರೀತ್ಯ ಕಾರಣದಿಂದ ಆಗಿದೆ ಎಂದು ಕೆಲವರು ವಾದಿಸಿದರೆ, ಇನ್ನೂ ಕೆಲವರು ಆಹಾರ ಕೊರತೆಯೂ ಸೀಲ್ಗಳ ಸಾವಿಗೆ ಕಾರಣವಾಗಿರಬಹುದು ಎಂದು ವಾದಿಸುತ್ತಾರೆ. ಇಷ್ಟೆಲ್ಲದರ ಮಧ್ಯೆ ಸೀಲ್ಗಳಿಗೆ ಬ್ಯಾಕ್ಟೀರಿಯಾಗಳ ಸೋಂಕು ತಗುಲಿ, ಈ ರೀತಿ ಸಾಮೂಹಿಕವಾಗಿ ಸಾವನ್ನಪ್ಪಿರಬಹುದು ಎಂಬುದು ಇನ್ನೂ ಕೆಲವರ ವಾದ. ಆದರೆ ಈ ಘಟನೆಗೆ ನಿಖರವಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ನಮೀಬಿಯಾ ಸರ್ಕಾರ ತನಿಖೆಗೆ ಮುಂದಾಗಿದೆ.
ಇಂತಹದ್ದೇ ಘಟನೆ 26 ವರ್ಷಗಳ ಹಿಂದೆ ನಮೀಬಿಯಾದಲ್ಲಿ ನಡೆದಿದ್ದು, ಆಗಲೂ ಸಾವಿರ ಸಾವಿರ ಸೀಲ್ಗಳು ಮೃತಪಟ್ಟಿದ್ದವು. 1994ರಲ್ಲಿ 10 ಸಾವಿರ ಸೀಲ್ಗಳು ಮೃತಪಟ್ಟು, 15 ಸಾವಿರ ಭ್ರೂಣಗಳು ಭೂಮಿಗೆ ಬರುವ ಮೊದಲೇ ಕಣ್ಣುಮುಚ್ಚಿದ್ದವು.
The number of dead seals found washed ashore on the coast of Namibia has risen to more than 7,000, non-profit group Ocean Conservation Namibia.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm