ಬ್ರೇಕಿಂಗ್ ನ್ಯೂಸ್
26-10-20 11:31 am Headline Karnataka News Network ದೇಶ - ವಿದೇಶ
ಆಸ್ಟ್ರೇಲಿಯಾ, ಅಕ್ಟೋಬರ್ 26 : ಆಸ್ಟ್ರೇಲಿಯಾದ ತಾಸ್ಮೇನಿಯಾ ದ್ವೀಪ ಸಮೂಹದ ಬಳಿಯ ಕಡಲಿನಲ್ಲಿ ತಿಮಿಂಗಿಲಗಳ ಮಾರಣಹೋಮ ನಡೆದು ತಿಂಗಳು ಕಳೆಯುವ ಮೊದಲೇ ನಮೀಬಿಯಾ ಕಡಲ ತೀರದಲ್ಲಿ 7 ಸಾವಿರಕ್ಕೂ ಹೆಚ್ಚು ಸೀಲ್ ಗಳ ಶವ ಪತ್ತೆಯಾಗಿದೆ.
ಸಾಮಾನ್ಯವಾಗಿ ಈ ಪ್ರದೇಶ ಸೀಲ್ಗಳ ಸಂತಾನೋತ್ಪತ್ತಿ ತಾಣವಾಗಿದ್ದು ನವೆಂಬರ್ ಮಧ್ಯದಿಂದ ಡಿಸೆಂಬರ್ ಮಧ್ಯದವರೆಗೆ ಮರಿಗಳಿಗೆ ಜನ್ಮ ನೀಡುತ್ತವೆ. ಈ ಕಾರಣಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಸೀಲ್ ಗಳು ನಮೀಬಿಯಾ ಕಡಲ ತೀರಕ್ಕೆ ಬರುತ್ತವೆ. ಆದರೆ ಮರಿಗಳಿಗೆ ಜನ್ಮ ನೀಡುವ ಮೊದಲೇ ಸಾವಿರಾರು ಸೀಲ್ಗಳ ಮಾರಣಹೋಮ ನಡೆದಿದೆ.



ಮೇಲ್ನೋಟಕ್ಕೆ ಇದು ಹವಾಮಾನ ವೈಪರೀತ್ಯ ಕಾರಣದಿಂದ ಆಗಿದೆ ಎಂದು ಕೆಲವರು ವಾದಿಸಿದರೆ, ಇನ್ನೂ ಕೆಲವರು ಆಹಾರ ಕೊರತೆಯೂ ಸೀಲ್ಗಳ ಸಾವಿಗೆ ಕಾರಣವಾಗಿರಬಹುದು ಎಂದು ವಾದಿಸುತ್ತಾರೆ. ಇಷ್ಟೆಲ್ಲದರ ಮಧ್ಯೆ ಸೀಲ್ಗಳಿಗೆ ಬ್ಯಾಕ್ಟೀರಿಯಾಗಳ ಸೋಂಕು ತಗುಲಿ, ಈ ರೀತಿ ಸಾಮೂಹಿಕವಾಗಿ ಸಾವನ್ನಪ್ಪಿರಬಹುದು ಎಂಬುದು ಇನ್ನೂ ಕೆಲವರ ವಾದ. ಆದರೆ ಈ ಘಟನೆಗೆ ನಿಖರವಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ನಮೀಬಿಯಾ ಸರ್ಕಾರ ತನಿಖೆಗೆ ಮುಂದಾಗಿದೆ.
ಇಂತಹದ್ದೇ ಘಟನೆ 26 ವರ್ಷಗಳ ಹಿಂದೆ ನಮೀಬಿಯಾದಲ್ಲಿ ನಡೆದಿದ್ದು, ಆಗಲೂ ಸಾವಿರ ಸಾವಿರ ಸೀಲ್ಗಳು ಮೃತಪಟ್ಟಿದ್ದವು. 1994ರಲ್ಲಿ 10 ಸಾವಿರ ಸೀಲ್ಗಳು ಮೃತಪಟ್ಟು, 15 ಸಾವಿರ ಭ್ರೂಣಗಳು ಭೂಮಿಗೆ ಬರುವ ಮೊದಲೇ ಕಣ್ಣುಮುಚ್ಚಿದ್ದವು.
The number of dead seals found washed ashore on the coast of Namibia has risen to more than 7,000, non-profit group Ocean Conservation Namibia.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm