ಬ್ರೇಕಿಂಗ್ ನ್ಯೂಸ್
12-04-23 12:40 pm HK News Desk ದೇಶ - ವಿದೇಶ
ಬ್ಯಾಂಕಾಕ್, ಎ.12: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Airstrikes by Myanmar’s military on Tuesday killed as many as 100 people, including many children, who were attending a ceremony held by opponents of army rule, said a witness, a member of a local pro-democracy group and independent media.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm