ಬ್ರೇಕಿಂಗ್ ನ್ಯೂಸ್
12-04-23 12:40 pm HK News Desk ದೇಶ - ವಿದೇಶ
ಬ್ಯಾಂಕಾಕ್, ಎ.12: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.


ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Airstrikes by Myanmar’s military on Tuesday killed as many as 100 people, including many children, who were attending a ceremony held by opponents of army rule, said a witness, a member of a local pro-democracy group and independent media.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm