ಬ್ರೇಕಿಂಗ್ ನ್ಯೂಸ್
26-10-20 11:40 am Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 26: ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರೇಯಸಿ ಸಾವನ್ನಪ್ಪಿದ್ದರಿಂದ ಮನನೊಂದ ಯುವಕ ಆಕೆಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಮಹಾದೇವ್ಪುರ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಮಹೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಅದೇ ಗ್ರಾಮದ ಯುವತಿಯನ್ನು ಆತ ಪ್ರೀತಿಸಿದ್ದ. ಆದರೆ ಅನಾರೋಗ್ಯ ಕಾರಣದಿಂದ ಯುವತಿ ಸಾವನ್ನಪ್ಪಿದ್ದಳು. ಅಂದಿನಿಂದ ಆಕೆಯ ನೆನಪುಗಳಲ್ಲೇ ತೀವ್ರವಾಗಿ ಮನನೊಂದಿದ್ದ ಯುವಕ ಯುವತಿಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಮನೆಯವರನ್ನು ಒಪ್ಪಿಸಿದ್ದ ಯುವಕ, ಎಲ್ಲರ ಒಪ್ಪಿಗೆಯೊಂದಿಗೆ ಮದುವೆಯ ಸಿದ್ಧತೆ ಆರಂಭಿಸಿದ್ದ. ಈ ವೇಳೆ ಏಕಾಏಕಿ ಯುವತಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು ಆಕೆ ಸಾವನ್ನಪ್ಪಿದ್ದಳು. ಇದರಿಂದ ತೀವ್ರ ನೊಂದಿದ್ದ ಯುವಕ ಈಗ ಸಾವಿಗೆ ಶರಣಾಗಿದ್ದಾನೆ.
A 24-year old youth in Telangana ended his life by hanging himself near his lover's grave. The woman died of ill-health about 15 days ago, and he was depressed ever since.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm