ಬ್ರೇಕಿಂಗ್ ನ್ಯೂಸ್
26-10-20 11:40 am Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 26: ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರೇಯಸಿ ಸಾವನ್ನಪ್ಪಿದ್ದರಿಂದ ಮನನೊಂದ ಯುವಕ ಆಕೆಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಮಹಾದೇವ್ಪುರ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಮಹೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಅದೇ ಗ್ರಾಮದ ಯುವತಿಯನ್ನು ಆತ ಪ್ರೀತಿಸಿದ್ದ. ಆದರೆ ಅನಾರೋಗ್ಯ ಕಾರಣದಿಂದ ಯುವತಿ ಸಾವನ್ನಪ್ಪಿದ್ದಳು. ಅಂದಿನಿಂದ ಆಕೆಯ ನೆನಪುಗಳಲ್ಲೇ ತೀವ್ರವಾಗಿ ಮನನೊಂದಿದ್ದ ಯುವಕ ಯುವತಿಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಮನೆಯವರನ್ನು ಒಪ್ಪಿಸಿದ್ದ ಯುವಕ, ಎಲ್ಲರ ಒಪ್ಪಿಗೆಯೊಂದಿಗೆ ಮದುವೆಯ ಸಿದ್ಧತೆ ಆರಂಭಿಸಿದ್ದ. ಈ ವೇಳೆ ಏಕಾಏಕಿ ಯುವತಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು ಆಕೆ ಸಾವನ್ನಪ್ಪಿದ್ದಳು. ಇದರಿಂದ ತೀವ್ರ ನೊಂದಿದ್ದ ಯುವಕ ಈಗ ಸಾವಿಗೆ ಶರಣಾಗಿದ್ದಾನೆ.
A 24-year old youth in Telangana ended his life by hanging himself near his lover's grave. The woman died of ill-health about 15 days ago, and he was depressed ever since.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm