ಬ್ರೇಕಿಂಗ್ ನ್ಯೂಸ್
26-10-20 11:40 am Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 26: ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರೇಯಸಿ ಸಾವನ್ನಪ್ಪಿದ್ದರಿಂದ ಮನನೊಂದ ಯುವಕ ಆಕೆಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಮಹಾದೇವ್ಪುರ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಮಹೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಅದೇ ಗ್ರಾಮದ ಯುವತಿಯನ್ನು ಆತ ಪ್ರೀತಿಸಿದ್ದ. ಆದರೆ ಅನಾರೋಗ್ಯ ಕಾರಣದಿಂದ ಯುವತಿ ಸಾವನ್ನಪ್ಪಿದ್ದಳು. ಅಂದಿನಿಂದ ಆಕೆಯ ನೆನಪುಗಳಲ್ಲೇ ತೀವ್ರವಾಗಿ ಮನನೊಂದಿದ್ದ ಯುವಕ ಯುವತಿಯ ಸಮಾಧಿ ಬಳಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಮನೆಯವರನ್ನು ಒಪ್ಪಿಸಿದ್ದ ಯುವಕ, ಎಲ್ಲರ ಒಪ್ಪಿಗೆಯೊಂದಿಗೆ ಮದುವೆಯ ಸಿದ್ಧತೆ ಆರಂಭಿಸಿದ್ದ. ಈ ವೇಳೆ ಏಕಾಏಕಿ ಯುವತಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದ್ದು ಆಕೆ ಸಾವನ್ನಪ್ಪಿದ್ದಳು. ಇದರಿಂದ ತೀವ್ರ ನೊಂದಿದ್ದ ಯುವಕ ಈಗ ಸಾವಿಗೆ ಶರಣಾಗಿದ್ದಾನೆ.
A 24-year old youth in Telangana ended his life by hanging himself near his lover's grave. The woman died of ill-health about 15 days ago, and he was depressed ever since.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm