ಬ್ರೇಕಿಂಗ್ ನ್ಯೂಸ್
15-04-23 08:44 pm HK News Desk ದೇಶ - ವಿದೇಶ
ಹೈದರಾಬಾದ್, ಎ.15 : ಬಿ ಟೆಕ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಕೊಠಡಿಯಲ್ಲಿ ಗರ್ಭಪಾತ ಮಾಡಿಸಿಕೊಂಡು ತೀವ್ರ ರಕ್ತಸ್ರಾವದಿಂದ ಸಾವಿಗೀಡಾದ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ.
ನೆಲ್ಲೂರು ಜಿಲ್ಲೆಯ ಮರ್ರಿಪಾಡು ಮಂಡಲದ 19 ವರ್ಷದ ಯುವತಿಯೊಬ್ಬಳು ನೆಲ್ಲೂರು ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಟೆಕ್ ಓದುತ್ತಿದ್ದಳು. ಎ.11 ರಂದು ಇತರ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ತರಗತಿಯಿಂದ ಹೊರಗಿದ್ದರು. ಈ ವೇಳೆ ವಿದ್ಯಾರ್ಥಿನಿ ತರಗತಿಯ ಒಳಗೆ ಹೋಗಿದ್ದು ಬಾಗಿಲು ಲಾಕ್ ಮಾಡಿಕೊಂಡಿದ್ದಳು. ತುಂಬ ಹೊತ್ತಾದರೂ ಹೊರಗೆ ಬಾರದಿರುವುದನ್ನು ಕಂಡು ವಿದ್ಯಾರ್ಥಿನಿಯರು ಹುಡುಕಾಡಿದ್ದು ಕ್ಲಾಸ್ ರೂಂನಲ್ಲಿ ಬಾಗಿಲು ಹಾಕ್ಕೊಂಡಿರುವುದು ಪತ್ತೆಯಾಗಿದೆ. ನಂತರ ವಿದ್ಯಾರ್ಥಿಗಳು ಬಾಗಿಲು ಮುರಿದು ನೋಡಿದಾಗ ಕ್ಲಾಸ್ ರೂಮಿನಲ್ಲಿ ಯುವತಿ ಭಾರೀ ರಕ್ತಸ್ರಾವದ ನಡುವಲ್ಲಿ ಬಿದ್ದಿದ್ದಳು.
ಪಕ್ಕದಲ್ಲೇ ಭ್ರೂಣವನ್ನು ಕಂಡು ಆಶ್ಚರ್ಯದಿಂದ ಆಕೆಯ ತಾಯಿಗೆ ಕರೆ ಮಾಡಿದ್ದರು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನೆಲ್ಲೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ. ಬಾಲಕಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆಕೆಗೆ ನಿಜಕ್ಕೂ ಗರ್ಭಪಾತವಾಗಿತ್ತಾ, ಯೂಟ್ಯೂಬ್ ನೋಡಿ ಗರ್ಭಪಾತಕ್ಕೆ ಯತ್ನಿಸಿದ್ದಳಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Pregnant Btech student does abortion inside classroom and dies after severe bleeding in Nellore in Hyderabad.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm