ಬ್ರೇಕಿಂಗ್ ನ್ಯೂಸ್
17-04-23 07:54 pm HK News Desk ದೇಶ - ವಿದೇಶ
ಚಂಡೀಗಢ, ಎ.17: ಪಂಜಾಬ್ನ ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆಸಿ ನಾಲ್ವರು ಯೋಧರನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಯೋಧರೊಬ್ಬರನ್ನು ಕದ್ದ ರೈಫಲ್ನೊಂದಿಗೆ ಬಂಧಿಸಲಾಗಿದೆ.
ಗನ್ನರ್ ದೇಸಾಯಿ ಮೋಹನ್ ಬಂಧಿತ ಯೋಧ. ಗುಂಡಿನ ದಾಳಿ ನಡೆದಿದ್ದ ಸ್ಥಳದಲ್ಲಿ ರೈಫಲ್ ಮತ್ತು ಕೊಡಲಿ ಹಿಡಿದಿದ್ದ ಇಬ್ಬರನ್ನು ನೋಡಿರುವುದಾಗಿ ಮೋಹನ್ ಈ ಹಿಂದೆ ಹೇಳಿಕೆ ನೀಡಿದ್ದರು.
ನಾಲ್ವರನ್ನು ತಾನೇ ಹತ್ಯೆ ಮಾಡಿರುವುದಾಗಿ ಮೋಹನ್ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಬಟಿಂಡಾದ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನ ತಿಳಿಸಿದ್ದಾರೆ.
ಕೃತ್ಯದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗದು. ಹತ್ಯೆಗೀಡಾಗಿರುವ ನಾಲ್ವರ ಯೋಧರೊಂದಿಗೆ ಮೋಹನ್ಗೆ ವೈಯಕ್ತಿಕ ದ್ವೇಷ ಇತ್ತು’ ಎಂದು ಹೇಳಿದ್ದಾರೆ.
ಗುಂಡಿನ ದಾಳಿ ನಡೆಯುವುದಕ್ಕೂ ಎರಡು ದಿನಗಳ ಮೊದಲು ಸೇನಾ ನೆಲೆಯಿಂದ ಇನ್ಸಾಸ್ ರೈಫಲ್ ಹಾಗೂ 28 ಸುತ್ತು ಮದ್ದುಗುಂಡುಗಳು ಕಾಣೆಯಾಗಿದ್ದವು. ಸೇನಾ ನೆಲೆಯಿಂದ ಕದ್ದ ರೈಫಲ್ ಮತ್ತು ಮದ್ದುಗುಂಡುಗಳಿಂದಲೇ ಈ ಕೃತ್ಯಕ್ಕೆ ಬಳಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿರುವುದಾಗಿ ಖುರಾನ ಅವರು ಹೇಳಿದ್ದಾರೆ.
ಪೊಲೀಸರು ವಿಚಾರಣೆ ನಡೆಸಿದ ಬಳಿಕ ಫಿರಂಗಿ ದಳದ ಗನ್ನರ್ ದೇಸಾಯಿ ಮೋಹನ್ ಅವರು ತಾನು ಇನ್ಸಾಸ್ ರೈಫಲ್ ಕದ್ದು, ನಾಲ್ವರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿರುವುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 9ರಂದು ಬೆಳಿಗ್ಗೆ ರೈಫಲ್ ಮತ್ತು ಮದ್ದುಗುಂಡುಗಳನ್ನು ಕದ್ದು, ಅಡಗಿಸಿಟ್ಟಿರುವುದಾಗಿ ಮೋಹನ್ ತಿಳಿಸಿದ್ದಾರೆ’ ಎಂದೂ ಹೇಳಿದೆ.
ಕೊಳಚೆ ಚರಂಡಿಯಲ್ಲಿ ಬಚ್ಚಿಟ್ಟಿದ್ದ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಲಾಗಿದೆ. ಪಂಜಾಬ್ ಪೊಲೀಸರು ನಡೆಸುತ್ತಿರುವ ತನಿಖೆಗೆ ಸಹಕಾರ ನೀಡಲಾಗುವುದು ಎಂದೂ ಹೇಳಿಕೆಯಲ್ಲಿ ತಿಳಿಸಿದೆ.
An Army jawan has been arrested for allegedly killing four soldiers at the Bathinda Military Station with a stolen assault rifle, an official said on Monday. Gunner Desai Mohan had earlier claimed that he saw two men with a rifle and an axe near the site of the firing at the military base in Punjab. Later, he confessed to the killings, Bathinda Senior Superintendent of Police Gulneet Singh Khurana said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm