ಬ್ರೇಕಿಂಗ್ ನ್ಯೂಸ್
19-04-23 06:37 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಜನಸಂಖ್ಯೆ ಪ್ರಮಾಣದಲ್ಲಿ ಕಡೆಗೂ ಭಾರತ ಚೀನಾವನ್ನು ಹಿಂದಿಕ್ಕಿದ್ದು ಜಗತ್ತಿನಲ್ಲಿ ಮೊದಲ ಸ್ಥಾನಕ್ಕೇರಿದೆ. ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ದತ್ತಾಂಶ ಪ್ರಕಾರ ಚೀನಾದ ಜನಸಂಖ್ಯೆ 142.57 ಕೋಟಿ ಇದ್ದರೆ, ಭಾರತದ ಜನಸಂಖ್ಯೆ 142.86 ಕೋಟಿ ದಾಟಿದೆ.
1950ರಲ್ಲಿ ವಿಶ್ವಸಂಸ್ಥೆಯು ಜಗತ್ತಿನ ಜನಸಂಖ್ಯೆಯ ದತ್ತಾಂಶಗಳನ್ನು ಸಂಗ್ರಹಿಸಲು ಆರಂಭಿಸಿದ ಬಳಿಕ, ಅತ್ಯಂತ ಜನಸಂಖ್ಯೆಯುಳ್ಳ ದೇಶಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ಪ್ರಥಮ ಸ್ಥಾನ ಪಡೆದಿದೆ. 1960ರ ನಂತರ ಮೊದಲ ಸಲ ಚೀನಾದ ಜನಸಂಖ್ಯೆಯು ಕಳೆದ ವರ್ಷ ಕುಸಿತ ಕಂಡಿತ್ತು. ಒಂದೇ ಮಗು ನೀತಿಯಿಂದಾಗಿ ಚೀನಾದ ಜನಸಂಖ್ಯೆಯಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಒಂದೆರಡು ದಶಕಗಳಲ್ಲಿನ ಜನನ ನಿಯಂತ್ರಣವು ಈಗ ಅದಕ್ಕೆ ಮಾನವ ಸಂಪನ್ಮೂಲದ ಕೊರತೆ ಉಂಟಾಗಲು ಕಾರಣವಾಗಿದೆ. ಕೆಲವು ಪ್ರದೇಶಗಳು ಈಗಾಗಲೇ ಜನನ ಪ್ರಮಾಣ ಹೆಚ್ಚಿಸಲು ಯೋಜನೆಗಳನ್ನು ಪ್ರಕಟಿಸಿವೆ. ಆದರೆ ಜನಸಂಖ್ಯಾ ಕುಸಿತದ ಸನ್ನಿವೇಶವನ್ನು ತಡೆಯುವುದು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ.
ಭಾರತವು 2011ರ ಬಳಿಕ ಮತ್ತೆ ಜನಗಣತಿ ನಡೆಸಿಲ್ಲ. ಹೀಗಾಗಿ ಭಾರತದಲ್ಲಿ ಇರುವ ಜನಸಂಖ್ಯೆ ಎಷ್ಟು ಎಂಬ ಬಗ್ಗೆ ಅದರ ಬಳಿ ಯಾವುದೇ ನಿರ್ದಿಷ್ಟ ಅಧಿಕೃತ ದತ್ತಾಂಶ ಇಲ್ಲ. ಭಾರತದಲ್ಲಿ ಪ್ರತಿ ದಶಕಕ್ಕೆ ಒಮ್ಮೆ ಜನಗಣತಿ ನಡೆಸುವುದು ವಾಡಿಕೆ. ಆದರೆ 2021ರಲ್ಲಿ ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಅದು ಮುಂದೂಡಿಕೆಯಾಗಿತ್ತು. ಅಂದಾಜಿನ ಪ್ರಕಾರ, ದೇಶದಲ್ಲಿ 142.86 ಕೋಟಿ ಜನರಿದ್ದಾರೆ ಎನ್ನಲಾಗುತ್ತಿದೆ
India has become the world's most populous country, overtaking China, shows data released by the United Nations today. According to UN estimates, India's population is 142.86 crore against China's 142.57 crore. This is the first time that India has topped the UN list of most populous countries since it started collecting population data in 1950.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm