ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm