ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm