ಬ್ರೇಕಿಂಗ್ ನ್ಯೂಸ್
21-04-23 10:24 am HK News Desk ದೇಶ - ವಿದೇಶ
ವಿಟ್ಲ,ಎ.21 : ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ನಡೆದು ವಿಟ್ಲದ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ವಿಟ್ಲದ ಉಕ್ಕುಡ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಮೃತ ಯುವಕ.
ಹಬೀಬ್ ಕೆಲಸದ ನಿಮಿತ್ತ ಮೂರು ತಿಂಗಳ ಹಿಂದೆಯ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ಹಬೀಬ್ ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಹೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಬೀಬ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಇತ್ತ ರಂಝಾನ್ ಸಂಭ್ರಮದಲ್ಲಿದ್ದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.
ಇದೀಗ ಮೃತದೇಹವನ್ನು ಸೌದಿಯ ಆಸ್ಪತ್ರೆಯಲ್ಲಿರಿಸಲಾಗಿದೆ.
Mangalore Vitla youth killed in accident at Saudi Arabia. The deceased has been identified as Mohammad Musliar. The accident occurred after the car he was driving lost control and rammed a tree.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm