ಬ್ರೇಕಿಂಗ್ ನ್ಯೂಸ್
21-04-23 11:04 pm HK News Desk ದೇಶ - ವಿದೇಶ
ನವದೆಹಲಿ, ಎ.21: ಕೋರ್ಟ್ ಆವರಣದಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಸಾಕೇತ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ವಕೀಲನ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಗುಂಡು ಹಾರಿಸಿದ್ದಾನೆ.
ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರ್ಟ್ನಲ್ಲಿ ಗುಂಡಿನ ದಾಳಿ ನಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೂಲಗಳ ಪ್ರಕಾರ ಆರೋಪಿಯು ಕ್ರಿಮಿನಲ್ ಹಿನ್ನೆಲೆಯವನಾಗಿದ್ದು ಪೂರ್ವ ದ್ವೇಷದಿಂದ ಕೃತ್ಯ ಎಸಗಿದ್ದಾನೆ.

ಹಣಕಾಸು ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹಿಳೆ, ಸಾಕೇತ ನ್ಯಾಯಾಲಯಕ್ಕೆ ತೆರಳಿದ್ದರು. ಆಗ ವಕೀಲನ ಸೋಗಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಬಂದೂಕಿನಿಂದ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ಕೆಲವು ದಿನಗಳ ಹಿಂದಷ್ಟೇ ವಕೀಲರೊಬ್ಬರನ್ನು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ದಾಳಿಕೋರರು ವಕೀಲರ ವೇಷದಲ್ಲಿ ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿದ್ದರು. ಕಳೆದ ವರ್ಷ ರೋಹಿಣಿ ಕೋರ್ಟ್ ರೂಂ ಒಳಗೆ ಗ್ಯಾಂಗ್ಸ್ಟರ್ ಜಿತೇಂದರ್ ಮಾನ್ ಅಲಿಯಾಸ್ ಗೋಗಿಯನ್ನು ಪೊಲೀಸರ ಸಮ್ಮುಖದಲ್ಲಿಯೇ ಗುಂಡು ಹಾರಿಸಿ ಕೊಲ್ಲಲಾಗಿತ್ತು. ವಕೀಲರ ದಿರಿಸಿನಲ್ಲಿ ಬಂದಿದ್ದ ಇಬ್ಬರು ಹಂತಕರು, ಸೆ.24ರಂದು ಗೋಗಿ ಮೇಲೆ ಹಲವು ಸುತ್ತು ಗುಂಡುಗಳನ್ನು ಹಾರಿಸಿದ್ದರು. ಪ್ರತಿದಾಳಿ ನಡೆಸಿದ್ದ ಪೊಲೀಸರು, ಇಬ್ಬರೂ ದಾಳಿಕೋರರನ್ನು ಸ್ಥಳದಲ್ಲಿಯೇ ಕೊಂದಿದ್ದರು.
A woman was injured after being shot inside a court complex in Delhi this morning, the police have said. She was immediately taken to the hospital by a police officer and the accused, who was dressed as a lawyer, has been arrested, they added. The accused has been identified as Kameshwar Singh, police said. The incident took place in the district court in Saket in south Delhi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm