ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm