ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm