ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm