ಬ್ರೇಕಿಂಗ್ ನ್ಯೂಸ್
22-04-23 04:59 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಎ.22: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 28 ಲಕ್ಷ ರೂಪಾಯಿ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ.
ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರು ಇಂದು ಬೆಳಗ್ಗೆ ಮುಖಾಮುಖಿಯಾಗಿದ್ದ ವೇಳೆ ಎನ್ಕೌಂಟರ್ ನಡೆದಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.

ಹತ್ಯೆಯಾದ ಮಾವೋವಾದಿಗಳನ್ನು ಪ್ರದೇಶ ಸಮಿತಿ ಸದಸ್ಯೆ ಸುನೀತಾ ಮತ್ತು ಮಾವೋವಾದಿಗಳ ವಿಭಾಗವಾದ ಭೋರಾಮ್ಡಿಯೋ ಸಮಿತಿಯ ಕಮಾಂಡರ್ ಮತ್ತು ವಿಸ್ತಾರ್ ದಲಂನಲ್ಲಿ ಸಕ್ರಿಯವಾಗಿರುವ ಎಸಿಎಂ ಸರಿತಾ ಖತಿಯಾ ಮೋಚಾ ಎಂದು ಗುರುತಿಸಲಾಗಿದೆ ಎಂದು ಹೇಳಿದರು.
ಇಬ್ಬರಿಗೂ ತಲಾ 14 ಲಕ್ಷ ರೂಪಾಯಿ ಬಹುಮಾನವಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅವರಿಂದ ಬಂದೂಕುಗಳು, ಕಾರ್ಟ್ರಿಡ್ಜ್ಗಳು, ಇತರ ಕೆಲವು ಮದ್ದುಗುಂಡುಗಳು ಮತ್ತು ನಕ್ಸಲ್ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
Two women Naxalites, who had a collective bounty of Rs 28 lakh on their heads, were killed in an encounter with security forces in the Balaghat district of Madhya Pradesh on Saturday.The face-off took place in Kadla forest area under Garhi police station limits in the wee hours, Superintendent of Police (SP) Sameer Saurabh told PTI.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm