ಬ್ರೇಕಿಂಗ್ ನ್ಯೂಸ್
27-10-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 27: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿ ಸುದ್ದಿ ಮಾಡಿದ್ದ ಚಿತ್ರನಟಿ ಖುಷ್ಬು ಸುಂದರ್ ಅವರನ್ನು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದುಗಳ ಧಾರ್ಮಿಕ ಗ್ರಂಥ ಮನುಸ್ಮತಿ ಮಹಿಳೆಯರನ್ನು ಕೀಳಾಗಿ ಕಾಣುತ್ತದೆ. ಅಲ್ಲದೆ, ಮನು ಧರ್ಮದಲ್ಲಿ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಬಿಂಬಿಸುತ್ತದೆ ಎಂದು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ) ಮುಖ್ಯಸ್ಥ ಥೋಲ್ ತಿರುಮಾವಾಲವನ್ ಇತ್ತೀಚೆಗೆ ಭಾಷಣ ಒಂದರಲ್ಲಿ ಅಭಿಪ್ರಾಯಪಟ್ಟಿದ್ದರು. ರಾಜಕಾರಣಿಗಳು ಮನುಸ್ಮೃತಿಯನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದ್ದರು.


ವಿಸಿಕೆ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿ ಬಿಜೆಪಿಯ ಮಹಿಳಾ ವಿಭಾಗ ತಮಿಳುನಾಡಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕಡಲೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಖುಷ್ಬೂ ತೆರಳುತ್ತಿದ್ದ ಹಾದಿಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಡಲೂರಿನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಬಿಜೆಪಿ ತಿರುಮಾವಾಲವನ್ ತನ್ನ ಹೇಳಿಕೆಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.
ನಾನು ಮನುಸ್ಮೃತಿಯನ್ನು ಮಾತ್ರ ಉಲ್ಲೇಖಿಸಿದ್ದೇನೆ. ಮನುಸ್ಮೃತಿಯನ್ನು ನಿಷೇಧಿಸಬೇಕಾಗಿದೆ. ಘರ್ಷಣೆಯನ್ನು ಪ್ರಚೋದಿಸಲು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿರುಮಾವಾಲವನ್ ಹೇಳಿದ್ದಾರೆ.
BJP leader Kushboo and her supporters taken under preventive custody by police near Thiruporur.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm