ಬ್ರೇಕಿಂಗ್ ನ್ಯೂಸ್
27-10-20 01:13 pm Headline Karnataka News Network ದೇಶ - ವಿದೇಶ
ಪೇಶಾವರ, ಅಕ್ಟೋಬರ್ 27: ಪಾಕಿಸ್ತಾನದ ಪೇಶಾವರದ ಹೊರವಲಯದ ಮದರಸಾ ಒಂದರಲ್ಲಿ ಪ್ರಬಲ ಬಾಂಬ್ ಸ್ಪೋಟಗೊಂಡಿದ್ದು, ಏಳು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮದರಸಾ ಮಕ್ಕಳು ಸೇರಿ 70 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಜಾಮಿಯಾ ಜುಮೇರಿಯಾ ಮದರಸಾದಲ್ಲಿ ಧರ್ಮಗುರುವಿನ ಉಪನ್ಯಾಸ ನಡೆಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ದುಷ್ಕರ್ಮಿಗಳು ಪ್ಲಾಸ್ಟಿಕ್ ಚೀಲದಲ್ಲಿ ಬಾಂಬ್ ಇಟ್ಟುಹೋಗಿದ್ದು ಅದು ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಅಲ್ಲಿದ್ದ ಮಕ್ಕಳು, ಹಿರಿಯರ ದೇಹಗಳು ಛಿದ್ರವಾಗಿವೆ. ಸ್ಫೋಟದ ತೀವ್ರತೆಗೆ ಗೋಡೆಗಳು ಬಿರುಕು ಬಿಟ್ಟಿದ್ದವು. ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗಬಹುದೆಂದು ಪೊಲೀಸರು ತಿಳಿಸಿದ್ದಾರೆ.



ಪೇಶಾವರ ಅಪ್ಘಾನಿಸ್ತಾನದ ಗಡಿಭಾಗದಲ್ಲಿರುವ ನಗರವಾಗಿದ್ದು ಈ ಭಾಗದಲ್ಲಿ ಉಗ್ರರು ಬೀಡು ಬಿಟ್ಟಿದ್ದಾರೆ. ಐಸಿಸ್ ಉಗ್ರರು ಅಫ್ಘಾನಿಸ್ತಾನವನ್ನು ಟಾರ್ಗೆಟ್ ಮಾಡಿರುವ ರೀತಿ ಈ ಭಾಗದಲ್ಲೂ ಜನರಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಷಿಯಾಗಳ ಮಸೀದಿ, ಮದರಸಾಗಳನ್ನು ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸಲಾಗುತ್ತಿದೆ.
At least seven students were killed and scores more wounded Tuesday in a bomb attack on a Koran study class at a religious school in northwestern Pakistan, officials said.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm