ಬ್ರೇಕಿಂಗ್ ನ್ಯೂಸ್
27-10-20 01:13 pm Headline Karnataka News Network ದೇಶ - ವಿದೇಶ
ಪೇಶಾವರ, ಅಕ್ಟೋಬರ್ 27: ಪಾಕಿಸ್ತಾನದ ಪೇಶಾವರದ ಹೊರವಲಯದ ಮದರಸಾ ಒಂದರಲ್ಲಿ ಪ್ರಬಲ ಬಾಂಬ್ ಸ್ಪೋಟಗೊಂಡಿದ್ದು, ಏಳು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮದರಸಾ ಮಕ್ಕಳು ಸೇರಿ 70 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಜಾಮಿಯಾ ಜುಮೇರಿಯಾ ಮದರಸಾದಲ್ಲಿ ಧರ್ಮಗುರುವಿನ ಉಪನ್ಯಾಸ ನಡೆಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ದುಷ್ಕರ್ಮಿಗಳು ಪ್ಲಾಸ್ಟಿಕ್ ಚೀಲದಲ್ಲಿ ಬಾಂಬ್ ಇಟ್ಟುಹೋಗಿದ್ದು ಅದು ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಅಲ್ಲಿದ್ದ ಮಕ್ಕಳು, ಹಿರಿಯರ ದೇಹಗಳು ಛಿದ್ರವಾಗಿವೆ. ಸ್ಫೋಟದ ತೀವ್ರತೆಗೆ ಗೋಡೆಗಳು ಬಿರುಕು ಬಿಟ್ಟಿದ್ದವು. ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಪೇಶಾವರ ಅಪ್ಘಾನಿಸ್ತಾನದ ಗಡಿಭಾಗದಲ್ಲಿರುವ ನಗರವಾಗಿದ್ದು ಈ ಭಾಗದಲ್ಲಿ ಉಗ್ರರು ಬೀಡು ಬಿಟ್ಟಿದ್ದಾರೆ. ಐಸಿಸ್ ಉಗ್ರರು ಅಫ್ಘಾನಿಸ್ತಾನವನ್ನು ಟಾರ್ಗೆಟ್ ಮಾಡಿರುವ ರೀತಿ ಈ ಭಾಗದಲ್ಲೂ ಜನರಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಷಿಯಾಗಳ ಮಸೀದಿ, ಮದರಸಾಗಳನ್ನು ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸಲಾಗುತ್ತಿದೆ.
At least seven students were killed and scores more wounded Tuesday in a bomb attack on a Koran study class at a religious school in northwestern Pakistan, officials said.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm