ಬ್ರೇಕಿಂಗ್ ನ್ಯೂಸ್
25-04-23 06:29 pm HK News Desk ದೇಶ - ವಿದೇಶ
ತೃಶ್ಯೂರು, ಎ.25: ಮೊಬೈಲ್ ಫೋನ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕೇರಳದ ತೃಶ್ಶೂರು ಜಿಲ್ಲೆಯ ತಿರುವಲಮಲ ಎಂಬಲ್ಲಿ ನಡೆದಿದೆ.
ಮೂರನೇ ಕ್ಲಾಸ್ ಓದುತ್ತಿದ್ದ ಆದಿತ್ಯಶ್ರೀ ಎಂಬ ಬಾಲಕಿ ಮೃತಪಟ್ಟವಳು. ನಿನ್ನೆ ರಾತ್ರಿ 10.30ರ ಸುಮಾರಿಗೆ ತನ್ನ ಮನೆಯಲ್ಲಿ ಅಜ್ಜಿಯ ಜೊತೆಗೆ ಕುಳಿತು ಮೊಬೈಲಿನಲ್ಲಿ ವಿಡಿಯೋ ನೋಡುತ್ತಿದ್ದಾಗಲೇ ಮೊಬೈಲ್ ಸ್ಫೋಟಗೊಂಡಿದೆ. ಮುಖ ಮತ್ತು ಕೈಗಳಿಗೆ ಗಂಭೀರ ಸುಟ್ಟು ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಮನೆಯವರು ಆಸ್ಪತ್ರೆಗೆ ತಲುಪಿಸಿದ್ದರು. ಅಷ್ಟರಲ್ಲಿ ಬಾಲಕಿ ಸಾವು ಕಂಡಿದ್ದಾಳೆ.
ಹೆಚ್ಚು ಹೊತ್ತು ವಿಡಿಯೋ ನೋಡುತ್ತಿದ್ದರಿಂದ ಬ್ಯಾಟರಿ ಬಿಸಿಯಾಗಿ ಮೊಬೈಲ್ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಫಾರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಹೇಗೆ ಬ್ಲಾಸ್ಟ್ ಆಯ್ತು, ಸ್ಫೋಟಗೊಂಡಿದ್ದೇ ಬಾಲಕಿ ಸಾವಿಗೆ ಕಾರಣವೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆ ಮೊಬೈಲ್ ಫೋನನ್ನು ಮೂರು ವರ್ಷಗಳ ಹಿಂದೆ ಖರೀದಿಸಿದ್ದು, ಒಂದು ವರ್ಷದ ಹಿಂದೆ ಅದಕ್ಕೆ ಬ್ಯಾಟರಿ ಹಾಕಲಾಗಿತ್ತು.
ನಿನ್ನೆ ರಾತ್ರಿ ಸ್ಫೋಟಗೊಂಡ ಸಂದರ್ಭದಲ್ಲಿ ಅಜ್ಜಿ ಊಟ ತರಲೆಂದು ಒಳಗೆ ಹೋಗಿದ್ದರು. ಈ ವೇಳೆ, ಮೊಬೈಲ್ ಸ್ಫೋಟ ಆಗಿದ್ದು, ಮುಖ ಮತ್ತು ಕೈಗಳಿಗೆ ತೀವ್ರ ಗಾಯವಾಗಿತ್ತು. ಅಂಗೈ ಪೂರ್ತಿ ಒಡೆದು ಬಿರುಕು ಬಿಟ್ಟಿತ್ತು. ಅಷ್ಟರ ಮಟ್ಟಿಗೆ ಸ್ಫೋಟ ಆಗಿದ್ದು, ಇದರ ಆಘಾತದಿಂದ ಬಾಲಕಿ ಸಾವನ್ನಪ್ಪಿರುವ ಸಾಧ್ಯತೆಯಿದೆ. ಬಾಲಕಿಯ ತಂದೆ ಅಶೋಕ್ ಕುಮಾರ್ ಪಜಯನ್ನೂರು ಬ್ಲಾಕ್ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ಬಾಲಕಿಯ ಸಾವು ಭಾರೀ ದಿಗ್ಭ್ರಾಂತಿ ಸೃಷ್ಟಿಸಿದೆ.
An eight-year-old girl was killed after a mobile phone exploded in her hand while she was watching a video at her house in Thiruvilwamala here. The deceased is Adithya Sree, daughter of a former member of Pazhayannur block panchayat Ashok Kumar and Soumya.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm