ಬ್ರೇಕಿಂಗ್ ನ್ಯೂಸ್
25-04-23 06:29 pm HK News Desk ದೇಶ - ವಿದೇಶ
ತೃಶ್ಯೂರು, ಎ.25: ಮೊಬೈಲ್ ಫೋನ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕೇರಳದ ತೃಶ್ಶೂರು ಜಿಲ್ಲೆಯ ತಿರುವಲಮಲ ಎಂಬಲ್ಲಿ ನಡೆದಿದೆ.
ಮೂರನೇ ಕ್ಲಾಸ್ ಓದುತ್ತಿದ್ದ ಆದಿತ್ಯಶ್ರೀ ಎಂಬ ಬಾಲಕಿ ಮೃತಪಟ್ಟವಳು. ನಿನ್ನೆ ರಾತ್ರಿ 10.30ರ ಸುಮಾರಿಗೆ ತನ್ನ ಮನೆಯಲ್ಲಿ ಅಜ್ಜಿಯ ಜೊತೆಗೆ ಕುಳಿತು ಮೊಬೈಲಿನಲ್ಲಿ ವಿಡಿಯೋ ನೋಡುತ್ತಿದ್ದಾಗಲೇ ಮೊಬೈಲ್ ಸ್ಫೋಟಗೊಂಡಿದೆ. ಮುಖ ಮತ್ತು ಕೈಗಳಿಗೆ ಗಂಭೀರ ಸುಟ್ಟು ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಮನೆಯವರು ಆಸ್ಪತ್ರೆಗೆ ತಲುಪಿಸಿದ್ದರು. ಅಷ್ಟರಲ್ಲಿ ಬಾಲಕಿ ಸಾವು ಕಂಡಿದ್ದಾಳೆ.
ಹೆಚ್ಚು ಹೊತ್ತು ವಿಡಿಯೋ ನೋಡುತ್ತಿದ್ದರಿಂದ ಬ್ಯಾಟರಿ ಬಿಸಿಯಾಗಿ ಮೊಬೈಲ್ ಸ್ಫೋಟಗೊಂಡಿದೆ ಎನ್ನಲಾಗುತ್ತಿದೆ. ಫಾರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಹೇಗೆ ಬ್ಲಾಸ್ಟ್ ಆಯ್ತು, ಸ್ಫೋಟಗೊಂಡಿದ್ದೇ ಬಾಲಕಿ ಸಾವಿಗೆ ಕಾರಣವೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆ ಮೊಬೈಲ್ ಫೋನನ್ನು ಮೂರು ವರ್ಷಗಳ ಹಿಂದೆ ಖರೀದಿಸಿದ್ದು, ಒಂದು ವರ್ಷದ ಹಿಂದೆ ಅದಕ್ಕೆ ಬ್ಯಾಟರಿ ಹಾಕಲಾಗಿತ್ತು.
ನಿನ್ನೆ ರಾತ್ರಿ ಸ್ಫೋಟಗೊಂಡ ಸಂದರ್ಭದಲ್ಲಿ ಅಜ್ಜಿ ಊಟ ತರಲೆಂದು ಒಳಗೆ ಹೋಗಿದ್ದರು. ಈ ವೇಳೆ, ಮೊಬೈಲ್ ಸ್ಫೋಟ ಆಗಿದ್ದು, ಮುಖ ಮತ್ತು ಕೈಗಳಿಗೆ ತೀವ್ರ ಗಾಯವಾಗಿತ್ತು. ಅಂಗೈ ಪೂರ್ತಿ ಒಡೆದು ಬಿರುಕು ಬಿಟ್ಟಿತ್ತು. ಅಷ್ಟರ ಮಟ್ಟಿಗೆ ಸ್ಫೋಟ ಆಗಿದ್ದು, ಇದರ ಆಘಾತದಿಂದ ಬಾಲಕಿ ಸಾವನ್ನಪ್ಪಿರುವ ಸಾಧ್ಯತೆಯಿದೆ. ಬಾಲಕಿಯ ತಂದೆ ಅಶೋಕ್ ಕುಮಾರ್ ಪಜಯನ್ನೂರು ಬ್ಲಾಕ್ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ಬಾಲಕಿಯ ಸಾವು ಭಾರೀ ದಿಗ್ಭ್ರಾಂತಿ ಸೃಷ್ಟಿಸಿದೆ.
An eight-year-old girl was killed after a mobile phone exploded in her hand while she was watching a video at her house in Thiruvilwamala here. The deceased is Adithya Sree, daughter of a former member of Pazhayannur block panchayat Ashok Kumar and Soumya.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm