ಬ್ರೇಕಿಂಗ್ ನ್ಯೂಸ್
27-10-20 03:36 pm Headline Karnataka News Network ದೇಶ - ವಿದೇಶ
ಚಂಡೀಗಢ, ಅಕ್ಟೋಬರ್ 27: ಕಾಲೇಜಿನ ಹೊರಗಡೆಯೇ ವಿದ್ಯಾರ್ಥಿನಿ ಒಬ್ಬಳನ್ನು ಗುಂಡಿಕ್ಕಿ ಕೊಲೆಗೈದ ಭಯಾನಕ ಘಟನೆ ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸೋಮವಾರ ನಡೆದಿದ್ದು, ಯುವತಿಯನ್ನು 21 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆದು ಕಾಲೇಜಿನಿಂದ ಹೊರಬರುತ್ತಿದ್ದಂತೆ ಯುವಕನೊಬ್ಬ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಯುವತಿಯ ಕಾಲೇಜಿನ ಹೊರಗಡೆ ವಾಹನದಲ್ಲಿ ಬಂದಿದ್ದ ಆರೋಪಿ ಯುವಕ, ಆಕೆಯನ್ನು ಬಲವಂತದಿಂದ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದು ಸಿಟ್ಟಿಗೆದ್ದ ಆರೋಪಿ ಗುಂಡು ಹಾರಿಸಿದ್ದಾನೆ.
ಆರೋಪಿಗಳು ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ಎಸಿಪಿ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಮಿವಾತ್ ಸಿವಾಸಿಯಾಗಿದ್ದಾನೆ. ಯುವತಿ ಹಾಗೂ ಓರ್ವ ಆರೋಪಿ ಪರಿಚಯಸ್ಥರು ಎಂಬುದಾಗಿ ತನಿಖೆಯ ವೇಳೆ ತಿಳಿದುಬಂದಿದೆ.
Video:
A 20-year-old woman was shot dead outside her college in Haryana’s Faridabad district on Monday afternoon by two men. One of the accused identified as her school classmate was arrested. He had allegedly been harassing her for several months.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm