ಬ್ರೇಕಿಂಗ್ ನ್ಯೂಸ್
27-10-20 03:36 pm Headline Karnataka News Network ದೇಶ - ವಿದೇಶ
ಚಂಡೀಗಢ, ಅಕ್ಟೋಬರ್ 27: ಕಾಲೇಜಿನ ಹೊರಗಡೆಯೇ ವಿದ್ಯಾರ್ಥಿನಿ ಒಬ್ಬಳನ್ನು ಗುಂಡಿಕ್ಕಿ ಕೊಲೆಗೈದ ಭಯಾನಕ ಘಟನೆ ಹರಿಯಾಣದ ಫರೀದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸೋಮವಾರ ನಡೆದಿದ್ದು, ಯುವತಿಯನ್ನು 21 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆದು ಕಾಲೇಜಿನಿಂದ ಹೊರಬರುತ್ತಿದ್ದಂತೆ ಯುವಕನೊಬ್ಬ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಯುವತಿಯ ಕಾಲೇಜಿನ ಹೊರಗಡೆ ವಾಹನದಲ್ಲಿ ಬಂದಿದ್ದ ಆರೋಪಿ ಯುವಕ, ಆಕೆಯನ್ನು ಬಲವಂತದಿಂದ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ವಿರೋಧ ವ್ಯಕ್ತಪಡಿಸಿದ್ದು ಸಿಟ್ಟಿಗೆದ್ದ ಆರೋಪಿ ಗುಂಡು ಹಾರಿಸಿದ್ದಾನೆ.
ಆರೋಪಿಗಳು ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ಎಸಿಪಿ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಮಿವಾತ್ ಸಿವಾಸಿಯಾಗಿದ್ದಾನೆ. ಯುವತಿ ಹಾಗೂ ಓರ್ವ ಆರೋಪಿ ಪರಿಚಯಸ್ಥರು ಎಂಬುದಾಗಿ ತನಿಖೆಯ ವೇಳೆ ತಿಳಿದುಬಂದಿದೆ.
Video:
A 20-year-old woman was shot dead outside her college in Haryana’s Faridabad district on Monday afternoon by two men. One of the accused identified as her school classmate was arrested. He had allegedly been harassing her for several months.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm