ಬ್ರೇಕಿಂಗ್ ನ್ಯೂಸ್
27-10-20 08:43 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಅಕ್ಟೋಬರ್ 27 : ಹಳೆಯ ರಾಜ್ಯ ಸಾರಿಗೆ ಬಸ್ಗಳನ್ನು ಆಹಾರ ಟ್ರಕ್ಗಳನ್ನಾಗಿ ಮರು ಬಳಕೆ ಮಾಡಲು ವಿಶಿಷ್ಟ ಯೋಜನೆಯನ್ನು ಕೇರಳ ಸರ್ಕಾರ ಕೈಗೆತ್ತಿಕೊಂಡಿದೆ.
ಕೆಎಸ್ಆರ್ಟಿಸಿ ಹೊಸ ಯೋಜನೆಯೊಂದಿಗೆ ಜನರನ್ನು ತಲುಪುತ್ತಿದೆ. ಕೆಎಸ್ಆರ್ಟಿಸಿ 'ಫುಡ್ ಟ್ರಕ್' ಯೋಜನೆಯನ್ನು ಪ್ರಾರಂಭಿಸಿದ್ದು, ಅದರ ಮೂಲಕ ಹಳೆಯ ಬಸ್ಗಳನ್ನು ಮರುಬಳಕೆ ಮಾಡಬಹುದು ಎಂದು ಕೇರಳ ಸಿಎಂ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಅಗತ್ಯ ಇದ್ದವರಿಗೆ ಬಸ್ಸುಗಳನ್ನು ಬಾಡಿಗೆಗೆ ನೀಡಲು ಕೂಡ ನಿಗಮ ಯೋಚಿಸುತ್ತಿದೆ. ಮಹಿಳಾ ಅಭಿವೃದ್ಧಿ ನಿಗಮ, ಕುಟುಂಬಶ್ರೀ ಮತ್ತು ಭಾರತೀಯ ಕಾಫಿ ಹೌಸ್ಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಮಾತೃಭೂಮಿ ವರದಿ ಮಾಡಿದೆ.
ಹೊಸ ಯೋಜನೆ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಮತ್ತು ಶೀಘ್ರದಲ್ಲೇ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಕೆಎಸ್ಆರ್ಟಿಸಿಯಲ್ಲಿ 500 ಕ್ಕೂ ಹೆಚ್ಚು ಹಳೆಯ ಬಸ್ ಗಳಿದ್ದು ಆಹಾರ ಮಳಿಗೆಗಳಾಗಿ ಪರಿವರ್ತನೆ ಮಾಡಬಹುದು. ಸಾಂಕ್ರಾಮಿಕ ರೋಗವು ಕಡಿಮೆಯಾದ ತಕ್ಷಣ ಈ ಸೇವೆಗಳು ಪ್ರಾರಂಭವಾಗಲಿದೆ. ಪ್ರತಿ ಬಸ್ಗೆ 75,000 ರೂ. ದರ ನಿಗದಿಪಡಿಸಲಾಗಿದೆ.
ಬಸ್ಸುಗಳನ್ನು ಆಹಾರ ಟ್ರಕ್ಗಳಾಗಿ ಪರಿವರ್ತಿಸಿದರೆ, ಬಸ್ಸಿನ ಕೆಲವು ಭಾಗಗಳಾದ ಎಂಜಿನ್, ರೇಡಿಯೇಟರ್ ಮತ್ತು ಆಕ್ಸಲ್ಗಳನ್ನು ತೆಗೆದು ಇತರ ಬಸ್ಗಳಲ್ಲಿ ಬಳಸಬಹುದಾಗಿದೆ
The Kerala State Road Transport Corporation (KSRTC) is gearing up to turn unused buses into mobile food stalls. These buses will be parked near KSRTC bus stands.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm