ಬ್ರೇಕಿಂಗ್ ನ್ಯೂಸ್
27-10-20 08:43 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಅಕ್ಟೋಬರ್ 27 : ಹಳೆಯ ರಾಜ್ಯ ಸಾರಿಗೆ ಬಸ್ಗಳನ್ನು ಆಹಾರ ಟ್ರಕ್ಗಳನ್ನಾಗಿ ಮರು ಬಳಕೆ ಮಾಡಲು ವಿಶಿಷ್ಟ ಯೋಜನೆಯನ್ನು ಕೇರಳ ಸರ್ಕಾರ ಕೈಗೆತ್ತಿಕೊಂಡಿದೆ.
ಕೆಎಸ್ಆರ್ಟಿಸಿ ಹೊಸ ಯೋಜನೆಯೊಂದಿಗೆ ಜನರನ್ನು ತಲುಪುತ್ತಿದೆ. ಕೆಎಸ್ಆರ್ಟಿಸಿ 'ಫುಡ್ ಟ್ರಕ್' ಯೋಜನೆಯನ್ನು ಪ್ರಾರಂಭಿಸಿದ್ದು, ಅದರ ಮೂಲಕ ಹಳೆಯ ಬಸ್ಗಳನ್ನು ಮರುಬಳಕೆ ಮಾಡಬಹುದು ಎಂದು ಕೇರಳ ಸಿಎಂ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಅಗತ್ಯ ಇದ್ದವರಿಗೆ ಬಸ್ಸುಗಳನ್ನು ಬಾಡಿಗೆಗೆ ನೀಡಲು ಕೂಡ ನಿಗಮ ಯೋಚಿಸುತ್ತಿದೆ. ಮಹಿಳಾ ಅಭಿವೃದ್ಧಿ ನಿಗಮ, ಕುಟುಂಬಶ್ರೀ ಮತ್ತು ಭಾರತೀಯ ಕಾಫಿ ಹೌಸ್ಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಮಾತೃಭೂಮಿ ವರದಿ ಮಾಡಿದೆ.
ಹೊಸ ಯೋಜನೆ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಮತ್ತು ಶೀಘ್ರದಲ್ಲೇ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಕೆಎಸ್ಆರ್ಟಿಸಿಯಲ್ಲಿ 500 ಕ್ಕೂ ಹೆಚ್ಚು ಹಳೆಯ ಬಸ್ ಗಳಿದ್ದು ಆಹಾರ ಮಳಿಗೆಗಳಾಗಿ ಪರಿವರ್ತನೆ ಮಾಡಬಹುದು. ಸಾಂಕ್ರಾಮಿಕ ರೋಗವು ಕಡಿಮೆಯಾದ ತಕ್ಷಣ ಈ ಸೇವೆಗಳು ಪ್ರಾರಂಭವಾಗಲಿದೆ. ಪ್ರತಿ ಬಸ್ಗೆ 75,000 ರೂ. ದರ ನಿಗದಿಪಡಿಸಲಾಗಿದೆ.
ಬಸ್ಸುಗಳನ್ನು ಆಹಾರ ಟ್ರಕ್ಗಳಾಗಿ ಪರಿವರ್ತಿಸಿದರೆ, ಬಸ್ಸಿನ ಕೆಲವು ಭಾಗಗಳಾದ ಎಂಜಿನ್, ರೇಡಿಯೇಟರ್ ಮತ್ತು ಆಕ್ಸಲ್ಗಳನ್ನು ತೆಗೆದು ಇತರ ಬಸ್ಗಳಲ್ಲಿ ಬಳಸಬಹುದಾಗಿದೆ
The Kerala State Road Transport Corporation (KSRTC) is gearing up to turn unused buses into mobile food stalls. These buses will be parked near KSRTC bus stands.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm