ಬ್ರೇಕಿಂಗ್ ನ್ಯೂಸ್
03-05-23 08:33 pm HK News Desk ದೇಶ - ವಿದೇಶ
ನವದೆಹಲಿ, ಮೇ 3: ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ ಜಲ ಮತ್ತು ವಿದ್ಯುತ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (ವಾಪ್ಕೋಸ್) ಕಂಪನಿಯ ನಿವೃತ್ತ ಮುಖ್ಯ ವ್ಯವಸ್ಥಾಪಕ ರಾಜೀಂದರ್ ಕುಮಾರ್ ಎಂಬಾತನ ಮನೆ ಮತ್ತು 19 ಕಡೆ ಇರುವ ಆಸ್ತಿಗಳಿಗೆ ಏಕಕಾಲದಲ್ಲಿ ಸಿಬಿಐ ದಾಳಿ ನಡೆಸಿದ್ದು, 20 ಕೋಟಿ ರೂಪಾಯಿ ನಗದನ್ನು ವಶಕ್ಕ ಪಡೆಯಲಾಗಿದೆ.
ದೆಹಲಿ, ಗುರುಗ್ರಾಮ್, ಪಂಚ್ ಕುಲಾ, ನೋಯ್ಡಾ, ಲೂಧಿಯಾನ, ಸೋನಿಪತ್, ಚಂಡೀಗಢ, ಉತ್ತರ ಪ್ರದೇಶದ ಗಾಜಿಯಾಬಾದ್ ಸೇರಿದಂತೆ 19 ವಿವಿಧ ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಂಡೀಗಢದಲ್ಲಿ ರಾಜೀಂದರ್ ಕುಮಾರ್ ಪುತ್ರನ ಮನೆ ಒಂದರಲ್ಲೇ ದಾಳಿ ವೇಳೆ 10 ಕೋಟಿ ನಗದು ಪತ್ತೆಯಾಗಿದೆ. ರಾಶಿ ರಾಶಿ ನಗದು ಸಿಕ್ಕಿದ್ದು ಇದರ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.


2011ರಿಂದ 2019ರ ವರೆಗೆ ಸಿಎಂಡಿ ಆಗಿದ್ದ ರಾಜೀಂದರ ಕುಮಾರ್ ಗುಪ್ತಾ ಅಕ್ರಮವಾಗಿ ಆಸ್ತಿ ಗಳಿಸಿದ್ದಾನೆಂದು ದೂರು ಲಭಿಸಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. 2019ರಲ್ಲಿ ನಿವೃತ್ತಿಯಾದ ಬಳಿಕ ರಾಜೀಂದರ್ ಕುಮಾರ್ ತನ್ನದೇ ಆದ ಕನ್ಸಲ್ಟೆನ್ಸಿ ಕಂಪನಿಯೊಂದನ್ನು ಆರಂಭಿಸಿದ್ದ. ಇದಲ್ಲದೆ, ದೆಹಲಿ, ಪಂಜಾಬ್ ರಾಜ್ಯದ ಗುರುಗ್ರಾಮ್, ಚಂಡೀಗಢ, ಪಂಚಕುಲಾದಲ್ಲಿ ಅಪಾರ ಆಸ್ತಿ ಮಾಡಿಟ್ಟಿದ್ದ. ಫ್ಲಾಟ್, ರೆಸಾರ್ಟ್, ಹಲವಾರು ಕಮರ್ಶಿಯಲ್ ಕಟ್ಟಡಗಳನ್ನು ಹೊಂದಿದ್ದಾನೆ. ತನಿಖೆ ಮುಂದುವರಿಸಿದ್ದು, ರಾಜೀಂದರ್ ಕುಮಾರ್ ಮತ್ತು ಆತನ ಕುಟುಂಬದ ಸದಸ್ಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
More than Rs 20 crore was seized by the Central Bureau of Investigation (CBI) when raids were conducted at premises of Rajinder Kumar Gupta, former Chairman and Managing Director (CMD) of public sector undertaking WAPCOS Limited on Tuesday. Gupta was booked recently for amassing assets disproportionate to his known sources of income.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm