ಬ್ರೇಕಿಂಗ್ ನ್ಯೂಸ್
03-05-23 08:33 pm HK News Desk ದೇಶ - ವಿದೇಶ
ನವದೆಹಲಿ, ಮೇ 3: ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ ಜಲ ಮತ್ತು ವಿದ್ಯುತ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (ವಾಪ್ಕೋಸ್) ಕಂಪನಿಯ ನಿವೃತ್ತ ಮುಖ್ಯ ವ್ಯವಸ್ಥಾಪಕ ರಾಜೀಂದರ್ ಕುಮಾರ್ ಎಂಬಾತನ ಮನೆ ಮತ್ತು 19 ಕಡೆ ಇರುವ ಆಸ್ತಿಗಳಿಗೆ ಏಕಕಾಲದಲ್ಲಿ ಸಿಬಿಐ ದಾಳಿ ನಡೆಸಿದ್ದು, 20 ಕೋಟಿ ರೂಪಾಯಿ ನಗದನ್ನು ವಶಕ್ಕ ಪಡೆಯಲಾಗಿದೆ.
ದೆಹಲಿ, ಗುರುಗ್ರಾಮ್, ಪಂಚ್ ಕುಲಾ, ನೋಯ್ಡಾ, ಲೂಧಿಯಾನ, ಸೋನಿಪತ್, ಚಂಡೀಗಢ, ಉತ್ತರ ಪ್ರದೇಶದ ಗಾಜಿಯಾಬಾದ್ ಸೇರಿದಂತೆ 19 ವಿವಿಧ ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಂಡೀಗಢದಲ್ಲಿ ರಾಜೀಂದರ್ ಕುಮಾರ್ ಪುತ್ರನ ಮನೆ ಒಂದರಲ್ಲೇ ದಾಳಿ ವೇಳೆ 10 ಕೋಟಿ ನಗದು ಪತ್ತೆಯಾಗಿದೆ. ರಾಶಿ ರಾಶಿ ನಗದು ಸಿಕ್ಕಿದ್ದು ಇದರ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.


2011ರಿಂದ 2019ರ ವರೆಗೆ ಸಿಎಂಡಿ ಆಗಿದ್ದ ರಾಜೀಂದರ ಕುಮಾರ್ ಗುಪ್ತಾ ಅಕ್ರಮವಾಗಿ ಆಸ್ತಿ ಗಳಿಸಿದ್ದಾನೆಂದು ದೂರು ಲಭಿಸಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. 2019ರಲ್ಲಿ ನಿವೃತ್ತಿಯಾದ ಬಳಿಕ ರಾಜೀಂದರ್ ಕುಮಾರ್ ತನ್ನದೇ ಆದ ಕನ್ಸಲ್ಟೆನ್ಸಿ ಕಂಪನಿಯೊಂದನ್ನು ಆರಂಭಿಸಿದ್ದ. ಇದಲ್ಲದೆ, ದೆಹಲಿ, ಪಂಜಾಬ್ ರಾಜ್ಯದ ಗುರುಗ್ರಾಮ್, ಚಂಡೀಗಢ, ಪಂಚಕುಲಾದಲ್ಲಿ ಅಪಾರ ಆಸ್ತಿ ಮಾಡಿಟ್ಟಿದ್ದ. ಫ್ಲಾಟ್, ರೆಸಾರ್ಟ್, ಹಲವಾರು ಕಮರ್ಶಿಯಲ್ ಕಟ್ಟಡಗಳನ್ನು ಹೊಂದಿದ್ದಾನೆ. ತನಿಖೆ ಮುಂದುವರಿಸಿದ್ದು, ರಾಜೀಂದರ್ ಕುಮಾರ್ ಮತ್ತು ಆತನ ಕುಟುಂಬದ ಸದಸ್ಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
More than Rs 20 crore was seized by the Central Bureau of Investigation (CBI) when raids were conducted at premises of Rajinder Kumar Gupta, former Chairman and Managing Director (CMD) of public sector undertaking WAPCOS Limited on Tuesday. Gupta was booked recently for amassing assets disproportionate to his known sources of income.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm