ಬ್ರೇಕಿಂಗ್ ನ್ಯೂಸ್
04-05-23 12:03 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಭಾರತ ಮೂಲದ ಅಮೆರಿಕ ನಿವಾಸಿ ಅಜಯ್ ಬಂಗಾ ವಿಶ್ವ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೂನ್ 2 ರಿಂದ ಮುಂದಿನ 5 ವರ್ಷಗಳ ವರೆಗೆ ಬಂಗಾ ಅಧ್ಯಕ್ಷರಾಗಿ ಇರಲಿದ್ದಾರೆ.
ಅಜಯ್ ಬಂಗಾ ಅವರು ವಿಶ್ವಬ್ಯಾಂಕ್ನ 14ನೇ ಅಧ್ಯಕ್ಷರಾಗಲಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಿಸಿದ್ದ ಡೇವಿಡ್ ಮಾಲ್ಪಾಸ್ ಅವರಿಂದ ಬಂಗಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಮೆರಿಕವೇ ವಿಶ್ವ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡುತ್ತದೆ. 1944 ರಲ್ಲಿ ಯುರೋಪ್ ದೇಶಗಳೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಅವಕಾಶ ಆ ದೇಶಕ್ಕಿದೆ. ಅದರಂತೆ ಅಧ್ಯಕ್ಷ ಜೋ ಬೈಡನ್ ಅವರು ಅಜಯ್ ಬಂಗಾರನ್ನು ಫೆಬ್ರವರಿಯಲ್ಲಿ ಮುಖ್ಯಸ್ಥರ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದರು.
ಅಜಯ್ ಬಂಗಾ ಮೂರು ದಶಕಕ್ಕೂ ಅಧಿಕ ಸಮಯದಿಂದ ಜಾಗತಿಕವಾಗಿ ಉದ್ಯೋಗ ಸೃಷ್ಟಿ, ಹೂಡಿಕೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ಜಾಗತಿಕವಾಗಿ ಖ್ಯಾತರಾಗಿದ್ದಾರೆ. ಹಲವಾರು ಸಂಸ್ಥೆಗಳಿಗೆ ಆರ್ಥಿಕ ಯಶಸ್ಸಿಗೆ ಸಲಹೆ, ಮಾರ್ಗದರ್ಶನ ನೀಡಿದ್ದಾರೆ. "ಅಜಯ್ ಬಂಗಾ ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದ್ದಾರೆ. ಅವರ ಪರಿಣತಿ, ಅನುಭವ ಜಾಗತಿಕ ಮಟ್ಟದಲ್ಲಿ ಪರಿವರ್ತನೆ ತರಲಿದೆ ಎಂದು ಬೈಡನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The World Bank confirmed Wednesday that Ajay Banga will be its next president, handing him the reins at a pivotal time as it looks to reshape its role to better address climate change. "The Board looks forward to working with Mr. Banga on the World Bank Group Evolution process," the development lender wrote in a statement published shortly after executives voted to approve his leadership for a five-year term.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm