ಬ್ರೇಕಿಂಗ್ ನ್ಯೂಸ್
04-05-23 02:06 pm HK News Desk ದೇಶ - ವಿದೇಶ
ತ್ರಿಶೂರ್, ಮೇ 4: ಹಿತ್ತಲಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಮುರಿಚೂರ್ ಪಲ್ಲಿಯಾಮಲಂ ಬಳಿ ನಡೆದಿದೆ.
ಶಮೀರ್ ಅವರ ಪುತ್ರಿ ಆಸಿಯಾ ರೈಹಾನ್ ಎಂಬ ಮಗು ತ್ರಿಶೂರಿನ ಮುರಿಚೂರ್ ಪಲ್ಲಿಯಾಮಲಂ ಬಳಿ ಹಾವು ಕಡಿತದಿಂದ ಸಾವನ್ನಪ್ಪಿದೆ.
ಆಸಿಯಾ ಇತರ ಮಕ್ಕಳೊಂದಿಗೆ ಮನೆಯ ಹಿತ್ತಲಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಹಾವು ಕಚ್ಚಿದೆ. ಮಗುವಿನ ಚೀರಾಟ ಕೇಳಿ ಪೋಷಕರು ಹೋಗಿ ನೋಡಿದಾಗ ವಿಚಾರ ತಿಳಿದು ಬಂದಿದೆ.
ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮಗು ಸಾವನ್ನಪ್ಪಿದೆ. ಮಗುವಿನ ಸಾವಿನಿಂದ ಪೋಷಕರ ರೋಧನೆ ಮುಗಿಲು ಮುಟ್ಟಿದೆ.
A four-year-old girl was bitten by a snake and died while playing in the backyard. Kackeri Shemir’s daughter Asia Raihan died near Murichur Palliyamalam in Thrissur. Asia was playing in the backyard with other children.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm