ಬ್ರೇಕಿಂಗ್ ನ್ಯೂಸ್
04-05-23 03:48 pm HK News Desk ದೇಶ - ವಿದೇಶ
ಮಂಜೇಶ್ವರ, ಮೇ 4 : ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆಯೊಬ್ಬರು ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ.
ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಜೋಡಿಯನ್ನು ಲಕ್ನೋದಲ್ಲಿ ವಶಕ್ಕೆ ಪಡೆದಿದ್ದು ಉತ್ತರ ಪ್ರದೇಶದಿಂದ ಕಾಸರಗೋಡಿಗೆ ಕರೆ ತಂದಿದ್ದಾರೆ. ಮೂಲತಃ ಪಾವೂರು ನಿವಾಸಿಯಾಗಿದ್ದು ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಝಾಹಿದಾ (33) ಇದೀಗ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ಝಾಹಿದಾ ಒಂಬತ್ತು ತಿಂಗಳ ಹಿಂದೆ ತನ್ನ 12 ವರ್ಷದ ಮಗನನ್ನು ಶಾಲೆಗೆ ಬಿಟ್ಟು ಬಂದು ಮಂಗಳೂರಿನ ಆಯುರ್ವೇದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೊರಗಡೆ ಹೋಗಿದ್ದು ಮತ್ತೆ ತಿರುಗಿ ಬಂದಿರಲಿಲ್ಲ. ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು ಝಾಹಿದಾ ಲಕ್ನೋದಲ್ಲಿರುವುದನ್ನು ಪತ್ತೆ ಮಾಡಿದ್ದರು.
ಈ ನಡುವೆ, ಝಾಹಿದಾ ಮುಂಬೈನಲ್ಲಿರುವ ಮಾಹಿತಿ ಮೇರೆಗೆ ಮಂಜೇಶ್ವರ ಪೊಲೀಸರು ಅಲ್ಲಿಯೂ ಹುಡುಕಾ ನಡೆಸಿದ್ದರು. ಪೊಲೀಸರು ಬೆನ್ನು ಬಿದ್ದ ವಿಷಯ ತಿಳಿದು ಜೋಡಿ ಮುಂಬೈನಿಂದ ಲಕ್ನೋಗೆ ಪರಾರಿಯಾಗಿತ್ತು ಎನ್ನಲಾಗಿದೆ. ಇದೇ ವೇಳೆ, ಪೊಲೀಸ್ ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆಂದು ಕುಟುಂಬಸ್ಥರು ಮುಖ್ಯಮಂತ್ರಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಗೃಹ ಇಲಾಖೆ ಸೂಚನೆ ಬಳಿಕ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಹುಡುಕಾಟ ನಡೆಸಲಾಗಿತ್ತು.
Woman who went missing from manjeshwar in Kasaragod found with lover in Lucknow after 9 months. Shahida (38), a native of Talassery and wife of Harris, who is employed in the Gulf, was missing since 9 months. She was found missing after she went to drop her son to the school.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm