ಬ್ರೇಕಿಂಗ್ ನ್ಯೂಸ್
04-05-23 03:48 pm HK News Desk ದೇಶ - ವಿದೇಶ
ಮಂಜೇಶ್ವರ, ಮೇ 4 : ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆಯೊಬ್ಬರು ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ.
ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಜೋಡಿಯನ್ನು ಲಕ್ನೋದಲ್ಲಿ ವಶಕ್ಕೆ ಪಡೆದಿದ್ದು ಉತ್ತರ ಪ್ರದೇಶದಿಂದ ಕಾಸರಗೋಡಿಗೆ ಕರೆ ತಂದಿದ್ದಾರೆ. ಮೂಲತಃ ಪಾವೂರು ನಿವಾಸಿಯಾಗಿದ್ದು ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಝಾಹಿದಾ (33) ಇದೀಗ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ಝಾಹಿದಾ ಒಂಬತ್ತು ತಿಂಗಳ ಹಿಂದೆ ತನ್ನ 12 ವರ್ಷದ ಮಗನನ್ನು ಶಾಲೆಗೆ ಬಿಟ್ಟು ಬಂದು ಮಂಗಳೂರಿನ ಆಯುರ್ವೇದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೊರಗಡೆ ಹೋಗಿದ್ದು ಮತ್ತೆ ತಿರುಗಿ ಬಂದಿರಲಿಲ್ಲ. ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು ಝಾಹಿದಾ ಲಕ್ನೋದಲ್ಲಿರುವುದನ್ನು ಪತ್ತೆ ಮಾಡಿದ್ದರು.
ಈ ನಡುವೆ, ಝಾಹಿದಾ ಮುಂಬೈನಲ್ಲಿರುವ ಮಾಹಿತಿ ಮೇರೆಗೆ ಮಂಜೇಶ್ವರ ಪೊಲೀಸರು ಅಲ್ಲಿಯೂ ಹುಡುಕಾ ನಡೆಸಿದ್ದರು. ಪೊಲೀಸರು ಬೆನ್ನು ಬಿದ್ದ ವಿಷಯ ತಿಳಿದು ಜೋಡಿ ಮುಂಬೈನಿಂದ ಲಕ್ನೋಗೆ ಪರಾರಿಯಾಗಿತ್ತು ಎನ್ನಲಾಗಿದೆ. ಇದೇ ವೇಳೆ, ಪೊಲೀಸ್ ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆಂದು ಕುಟುಂಬಸ್ಥರು ಮುಖ್ಯಮಂತ್ರಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಗೃಹ ಇಲಾಖೆ ಸೂಚನೆ ಬಳಿಕ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಹುಡುಕಾಟ ನಡೆಸಲಾಗಿತ್ತು.
Woman who went missing from manjeshwar in Kasaragod found with lover in Lucknow after 9 months. Shahida (38), a native of Talassery and wife of Harris, who is employed in the Gulf, was missing since 9 months. She was found missing after she went to drop her son to the school.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm