ಬ್ರೇಕಿಂಗ್ ನ್ಯೂಸ್
08-05-23 12:52 pm HK News Desk ದೇಶ - ವಿದೇಶ
ಕಾಸರಗೋಡು, ಮೇ 8 : ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಾವಿಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಕಾಸರಗೋಡಿನ ಎನ್ನಪ್ಪರದಲ್ಲಿ ನಡೆದಿದೆ.
ಕುಜಿಕ್ಕೋಲ್ ಮೂಲದ ವಿಷ್ಣು (24) ಮೃತ ಯುವಕ.
ಎನ್ನಪ್ಪರದಲ್ಲಿ ಯುವಕರು ಜೂಜಾಟವನ್ನು ಆಡುತ್ತಿದ್ದರು. ಈ ವೇಳೆ ವಿಷ್ಣು ಅವರು ಕೂಡ ಜೊತೆಗಿದ್ದರು. ಈ ವೇಳೆ ದಿಡೀರ್ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರ ಏಕಾಏಕಿ ದಾಳಿಗೆ ಎಲ್ಲರೂ ಅಡ್ಡಾದಿಡ್ಡಿ ಓಡಿದ್ದಾರೆ. ಈ ವೇಳೆ ಓಡಿದ ವಿಷ್ಣು ಕತ್ತಲಿನಲ್ಲಿ ಬಾವಿಯೊಂದಕ್ಕೆ ಬಿದ್ದು ಮೃತಪಟ್ಟಿದ್ದಾರೆ.
A youth, who attempted to flee in fear of police, died after falling into a well at Ennappara in Kasaragod. The deceased has been identified as Kuzhikkol native Vishnu (24). The incident happened when police arrived at Ennappara where a few locals were gambling.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 10:31 pm
HK News Desk
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm