ಬ್ರೇಕಿಂಗ್ ನ್ಯೂಸ್
08-05-23 02:15 pm HK News Desk ದೇಶ - ವಿದೇಶ
ಜೈಪುರ, ಮೇ 8: ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದು ವರದಿಯಾಗಿದೆ.
ದೇಶದಲ್ಲಿ ಭಾರೀ ಸುದ್ದಿಯಾಗುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.
ಮೂರೇ ದಿನದಲ್ಲಿ ಸಿನಿಮಾ ಕೋಟಿಗಟ್ಟಲೇ ಕಮಾಯಿ ಮಾಡಿದೆ. ಪಾಸಿಟಿವ್ – ನೆಗೆಟಿವ್ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಹೊಗಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಾಗಿರುವ ಯುವಕನೊಬ್ಬ ʼದಿ ಕೇರಳ ಸ್ಟೋರಿʼ ಸಿನಿಮಾವನ್ನು ನೋಡಿ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್ ಆಗಿ ಬರೆದುಕೊಂಡಿದ್ದ. ಆ ಬಳಿಕ ವಾಟ್ಸಾಪ್ ನಲ್ಲಿ ಸಿನಿಮಾವನ್ನು ಯುವತಿಯರು ನೋಡಲೇಬೇಕೆಂದು ಸ್ಟೇಟಸ್ ಹಾಕಿದ್ದ ಎನ್ನಲಾಗಿದೆ.
ಶನಿವಾರ ರಾತ್ರಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಮೂವರು ತನ್ನನ್ನು ತಡೆದು, ಆ ಸಿನಿಮಾದ ಬಗ್ಗೆ ಹೊಗಳಿ ನಮ್ಮ ಸಮುದಾಯವನ್ನು ಅವಮಾನ ಮಾಡಿದ್ದೀಯ ಎಂದು ನನ್ನ ಮೇಲೆ ಹಲ್ಲೆಗೈದಿದ್ದಾರೆ ಎಂದು ಮಂದಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಈ ಪ್ರಕರಣದಲ್ಲಿ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A man in Jodhpur was allegedly beaten up and threatened for posting positive reviews about the controversial film “The Kerala Story” on his social media account and urging people, especially young women, to watch it, police said on Sunday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm