ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.

ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am