ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.

ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm