ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.

ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm